SAVI NUDIGALU


ಈ ವಿಷಯಗಳನ್ನು ಸಾಧ್ಯವಾದಷ್ಟೂ ಬೇಕಾದವರೊಡನೆ ಹಂಚಿಕೊಳ್ಳುತ್ತಿರಿ.

1.ಸ್ನೇಹಿತರೆ,
ಈ 'ತಾಯಿಯ ತ್ಯಾಗ'ದ
ದೃಷ್ಟಾ೦ತವನ್ನು ಓದಿದ ಮೇಲೆ,
ಅವಳಿಗಾಗಿ ನಿಮ್ಮ ಮುದ್ದಾದ ಮುಖದಲ್ಲಿ ಕಣ್ಣಂಚಿನಿಂದ ಒಂದೆರಡು ಮುತ್ತುಗಳು ನಿಮ್ಮ ಕೆನ್ನೆಗೆ ಜಾರೇ-ಜಾರುತ್ತವೆ.!!!

ಒಂದೂರಿನಲ್ಲಿ ಒಕ್ಕಣ್ಣ
(ಒಂದೇ ಕಣ್ಣು ಇರುವ)😉 ವಿಧವಾ ಸ್ತ್ರೀಯೊಬ್ಬಳು ತನ್ನ ಪುಟ್ಟ 🙇🏻ಮಗುವಿನೊಂದಿಗೆ ವಾಸವಾಗಿದ್ದಳು.
ಪ್ರತಿ ದಿನ ಮುಂಜಾನೆ ಎದ್ದು ಅಕ್ಕಪಕ್ಕದ ಮನೆಗಳಲ್ಲಿ ಮುಸುರೆ ತಿಕ್ಕಿ ತನ್ನ ಮಗುವಿನ ಭವಿಷ್ಯ ಕಟ್ಟಲು ಪ್ರಯತ್ನಿಸುತ್ತಿದ್ದಳು.

ಹೀಗೆ ಕಾಲಚಕ್ರ ಉರುಳುತಿತ್ತು.
ಮಗು ಬೆಳೆದು ಪ್ರೌಡಾವಸ್ಥೆ ತಲುಪಿತು.ಮಗು ತಾಯಿಯ ಬಳಿ
“ಅಮ್ಮ ನಿನ್ನ ಒಂದು ಕಣ್ಣಿಗೆ ಏನಾಯಿತು?” ಕೇಳಿದಾಗ,

ಏನೋ ಒಂದು ಸುಳ್ಳು ಹೇಳಿ ತಪ್ಪಿಸಿಕೊಳ್ಳುತ್ತಿದ್ದಳು.
ಆ ತಾಯಿಗೆ ತನ್ನ ಮಗ
ತಾನು ಪಟ್ಟ ಕಷ್ಟ ಅವನು ಪಡದೇ, ಜೀವನದಲ್ಲಿ ಒಬ್ಬ ಸ್ಥಿತಿವಂತನಾಗಬೇಕೆಂಬ ಹಂಬಲ ಮನಸ್ಸೊಳಗೆ ತಳವೂರಿತ್ತು.
ಅದಕ್ಕಾಗಿ ಮಗನಿಗೆ ಯಾವುದಕ್ಕೂ ಕೊರತೆ ಬರದಂತೆ ನೋಡಿಕೊಳ್ಳುತ್ತಿದ್ದಳು.

ಮಗು ಹಠ ಮಾಡಿತೆಂದು ಅವರಿವರ ಬಳಿ ಸಾಲ ಮಾಡಿ ಸೈಕಲ್🚲 ಕೊಡಿಸಿದ್ದೂ ಆಯ್ತು.
ಹೀಗಿರುವಾಗ ಒಂದು ದಿನ ತಾಯಿ ತನ್ನ ಮಗನ ಶಾಲೆಗೆ ತೆರಳಿ ಮಗುವಿನ ವಿಧ್ಯಾಬ್ಯಾಸದ ಕುರಿತು ಶಿಕ್ಷಕರ ಜೊತೆ ಮಾತಾಡಿ ಬಂದಳು. ಸಂಜೆ ಮನೆಗೆ ಬಂದ ಮಗ ಜೋರಾಗಿ ಕಿರುಚಿ ರಂಪಾಟ ಮಾಡಿದ.

ಆ ತಾಯಿ ಮಗನಲ್ಲಿ ಯಾಕೆ ಏನಾಯಿತು ಅಂತ ಕೇಳುವಾಗ
“ಅಮ್ಮಾ ನೀನಿನ್ನು ನನ್ನ ಶಾಲೆಗೆ ಬರಕೂಡದು.ನನ್ನ ಸಹಪಾಠಿ ವಿಧಾರ್ಥಿಗಳೆಲ್ಲಾ ನಿನ್ನ ಒಕ್ಕಣ್ಣು ನೋಡಿ ತಮಾಷೆ ಮಾಡುತ್ತಾರೆ. ಇಂದು ನಿನ್ನಿಂದಾಗಿ ನನಗೆ ತುಂಬಾ ಅವಮಾನವಾಯಿತು.” ಎಂದು   ಹೇಳಿಬಿಟ್ಟ.

ತಾಯಿಗೆ ಮನಸ್ಸೊಳಗೆ ಅತೀವ ನೋವಾದರೂ ತನ್ನ ಮಗುವಿಗೆ ಮುಜುಗರ ಆಗಬಾರದೆಂಬ ಕಾರಣಕ್ಕೆ ಇನ್ನು ಶಾಲೆಗೆ ಬರಲಾರೆ ಎಂದು ಸಮಾದಾನಿಸಿದಳು.

ಮಗು ಬೆಳೆದು ಕಾಲೇಜ್ ಸೇರಿದ.
ಈಗ ತನಗೆ ಬೈಕ್🏍 ಬೇಕೆಂದು ಹಠ ಮಾಡತೊಡಗಿದ.
ಕೈಯಲ್ಲಿ ನೈಯಾಪೈಸೆ ಇಲ್ಲದ ಆ ತಾಯಿ ತನ್ನ ಕತ್ತಿನಲ್ಲಿದ್ದ📿 ಸರವನ್ನೂ ಮಾರಿ ಮಗನಿಗೊಂದು ಬೈಕ್🏍 ತೆಗೆದು ಕೊಟ್ಟಳು.

ಮಗ ಕಾಲೇಜ್ ಮುಗಿಸಿ ಒಂದು ಒಳ್ಳೆಯ  ಕೆಲಸಕ್ಕೆ ಸೇರಿದ.
ಒಳ್ಳೆಯ ಸಂಬಳ ಕೂಡ ಬರುತಿತ್ತು.
ಇನ್ನು ತನ್ನ ಮಗನಿಗೆ ಮದುವೆ ಮಾಡಿಸಿ ತನ್ನ ಕರ್ತವ್ಯದಿಂದ ಮುಕ್ತಿ ಪಡೆಯಬೇಕೆಂದು ಕೊಂಡಳು.

ಅದೇ ರಾತ್ರಿ ಮನೆಗೆ ಬಂದ ಮಗನೊಡನೆ ಈ ವಿಚಾರ ಮಾತಾಡಿದಳು.

ಆಗ ಮಗ ತಾನು ತನ್ನ ಕಂಪನಿಯಲ್ಲೆ ಕೆಲಸ ಮಾಡುವ💃 ಯುವತಿಯೊಬ್ಬಳನ್ನು ಪ್ರೀತಿಸುವುದಾಗಿಯೂ ಅವಳನ್ನೇ ಮದುವೆಯಾಗುವುದಾಗಿಯೂ ಹೇಳಿಬಿಟ್ಟ. 

ಸರಿ ವಯಸ್ಸಿಗೆ ಬಂದ ಮಗನಿಗೆ ಎದುರು ಮಾತಾಡಿ ಮನಸ್ಸು ನೋಯಿಸುವುದು ಬೇಡವೆಂದು ಅದಕ್ಕೂ ಒಪ್ಪಿಗೆ ನೀಡಿದಳು. 
ಮಗನ ಇಚ್ಛೆಯಂತೆ ಅದೇ ಹುಡುಗಿ‌ ಜತೆ ಮದುವೆ ನಡೆಯಿತು.💑

ಮೊದ ಮೊದಲು ಸರಿಯಾಗೇ ಇದ್ದ ಸೊಸೆ ಸ್ವಲ್ಪದಿನ ಕಳೆದಂತೆ ಬೇರೆ ಮನೆ ಮಾಡುವಂತೆ ತನ್ನ ಗಂಡನನ್ನು ದಿನವೂ ಪೀಡಿಸುತ್ತಿದ್ದಳು.
ಈಗಂತು ಕೈಯಲ್ಲೊಂದಷ್ಟು ಹಣವೂ ಇತ್ತು.
ಪತ್ನಿಯ ಇಷ್ಟದಂತೆ ಹೊಸ ಮನೆ ಮಾಡಿದ್ದೂ ಆಯಿತು.
ಈಗೀಗ ಸೊಸೆಗೆ ತನ್ನ ಒಕ್ಕಣ್ಣ ಅತ್ತೆ
ಗಂಡ ಹೆಂಡಿರ ನಡುವೆ ಇರುವುದು ಸರಿತೋರಲಿಲ್ಲ.
ಮತ್ತೆ ತನ್ನ ಗಂಡನ ತಲೆಗೆ ಹುಳಬಿಟ್ಟಳು.ಒಂದು ದಿನ ಮಗ ನೆಪವೊಂದನ್ನ ಹೇಳಿ ತಾಯಿಯ ವಾಸ್ತವ್ಯವನ್ನ ಹಳೇ ಮನೆಗೆ ವರ್ಗಾಯಿಸಿಬಿಟ್ಟ.

ಈಗಂತು ಆ ತಾಯಿ ಸಂಪೂರ್ಣ ಕುಸಿದೇ ಹೋದಳು.
ಮಗನ ಬೇಕುಬೇಡವನ್ನೆಲ್ಲಾ ಪೂರೈಸುವ ಬರದಲ್ಲಿ ನಯಾ ಪೈಸೆಯೂ ಕೂಡಿಟ್ಟಿರಲಿಲ್ಲ.
ಮೊದಮೊದಲು ಪ್ರತಿವಾರವೂ ಬಂದು ಒಂದಷ್ಟು ಹಣ ನೀಡಿ ಹೋಗುತಿದ್ದವ ಈಗೀಗ ಬರವುದೂ ಅಪರೂಪವಾಗಿಬಿಟ್ಟಿತು.

ಆ ತಾಯಿಗೆ ಒಂದು ಹೊತ್ತಿನ ಊಟಕ್ಕೂ ಮಗನ ಹಾದಿ ಕಾಯುವ ಸ್ಥಿತಿ ಬಂತು.

ಒಂದು ದಿನ ನೇರವಾಗಿ ಮಗನ ಮನೆಗೆ ಬಂದ ತಾಯಿಗೆ ಸೊಸೆಯ ಚುಚ್ಚು ಮಾತು ಅಪಮಾನವೇ ಬಹುಮಾನವಾಗಿತ್ತು. 

ಮನನೊಂದ ತಾಯಿ ಉಪವಾಸ ಸತ್ತರೂ ಚಿಂತೆಯಿಲ್ಲ ಮಗನ ಮನೆಗೆ ಮತ್ತೆಂದೂ ಕಾಲಿಡಲಾರೆ ಎಂದು ಮನಸ್ಸಿನಲ್ಲೇ ದೃಡ ಸಂಕಲ್ಪ ಮಾಡಿದಳು.

ನೇರವಾಗಿ ಮನಗೆ ಬಂದವಳೇ ವಿಪರೀತ ಜ್ವರದಿಂದ ಹಾಸಿಗೆ ಹಿಡಿದು ಬಿಟ್ಟಳು. ಮಗನಿಗೆ ಸೂಜಿಮೊನೆಯಷ್ಟು ನೋವಾಗಬಾರದೆಂದು ತನ್ನ ಹೃದಯದೊಳಗೆ ಕಾಪಾಡಿದ ತಾಯಿ ದಿನ ಕಳೆದಂತೆ ಹಾಸಿಗೆ ಬಿಟ್ಟು ಏಳಲಾರದ ಸ್ಥಿತಿಗೆ ತಲುಪಿದಳು.

ಒಂದು ದಿನ ಆಫೀಸಿನಲ್ಲಿದ್ದ ಮಗನಿಗೆ 📞ಪೋನ್ ಕರೆಯೊಂದು ಬಂತು
“ನಿನ್ನ ತಾಯಿ ಇಂದು ಮುಂಜಾನೆ ತೀರಿ ಹೋದರು,🙉
ಚಿತೆಗೆ ಬೆಂಕಿ ಇಡುವುದಕ್ಕಾದರೂ ಬಾ” ಎಂದಷ್ಟೇ ಹೇಳಿ ಕರೆ ಕಟ್ಟ್ ಆಯಿತು.

ಸರಿ ಇದೂ ಆಗಲಿ ಮುಂದೆಂದೂ ಆ ಮುದುಕಿಯ ಕಿರಿಕಿರಿ ಇಲ್ಲವಲ್ಲಾ ಎಂದು ಎದ್ದು ನೇರವಾಗಿ ತಾಯಿಯ ಮನೆಗೆ ಹೋದ.

ಹೋಗಿ ತಾಯಿಯ ಶವ ನೋಡುತ್ತಾನೆ ಇವಳೇನಾ ನನ್ನ ಹೆತ್ತ ತಾಯಿ ಎಂಬ ಸ್ಥಿತಿಗೆ ತಲುಪಿತ್ತು ಆ ತಾಯಿಯ ದೇಹ.

ಶವದ ಕಣ್ಣಂಚಲ್ಲಿ ಇನ್ನೂ ನೀರಿತ್ತು.
ಸರಿ ಶವ-ಸಂಸ್ಕಾರ ಮುಗಿಸಿ ಮನೆಗೆ ಹೊರಟು ನಿಂತ ಮಗನಿಗೆ ನೆರೆಮನೆಯಾತ ಒಂದು✉ ಕಾಗದವನ್ನು ಕೈಗಿಟ್ಟು ಹೋದ.

ಕಾಗದ ತೆಗೆದು ನೋಡಿದ ಮಗನಿಗೆ ನೂರು ಸಿಡಿಲು ಒಂದೇ ಕ್ಷಣ ಬಡಿದಂತ ಅನುಭವವಾಯಿತು.

ಆ 📃ಕಾಗದದಲ್ಲಿ ಹೀಗೆ ಬರೆದಿತ್ತು.
“ಮಗನೇ ನಾನಿನ್ನು ಹೋಗುತ್ತೇನೆ
ಆದರೆ!! ನನ್ನ ಒಂದು ಕಣ್ಣು ಏನಾಯಿತು? ಎಂದು ಚಿಕ್ಕವನಿದ್ದಾಗ ನೀನು ಕೇಳುತ್ತಿದ್ದೆ. ಆದರೆ ಇನ್ನೂ ಚಿಕ್ಕ ಮಗುವಾಗಿದ್ದ ನಿನ್ನ ಮನಸ್ಸು ನೋಯಿಸಬಾರದೆಂದು ಏನೇನೋ ಸುಳ್ಳು ಹೇಳುತ್ತಿದ್ದೆ.
ಇಂದು ನೀನೂ ಬೆಳೆದು ದೊಡ್ಡವನಾಗಿದ್ದೀಯ.
ಸತ್ಯ ನಿನಗೂ ತಿಳಿಯಲಿ.
ನೀನು ಚಿಕ್ಕವನಿರುವಾಗ, ಆಟವಾಡುವಾಗ ಕೋಲೊಂದು ತಾಗಿ ನಿನ್ನ ಕಣ್ಣು ಹೋಗಿತ್ತು.
ನನಗೆ ಇನ್ನು ಆಗಬೇಕಿರುವುದಾದರೂ ಏನು
ತನ್ನ ಮಗನ ಜೀವನ ಹಾಳಾಗಬಾರದೆಂದು ನನ್ನ ಒಂದು ಕಣ್ಣನ್ನ ನಿನಗೆ ನೀಡಿದ್ದೆ.
ಇಂದು ನಿನಗೆ ಈ ಒಕ್ಕಣ್ಣ ತಾಯಿ ಬೇಡವಾದ್ಲು, ಪರವಾಗಿಲ್ಲ ಮಗು.
ಆದರೆ ನನ್ನದೊಂದು ಪುಟ್ಟ ಕೋರಿಕೆಯಿದೆ.
ನನ್ನ ಆ ಕಣ್ಣಿನಲ್ಲಿ ಎಂದಿಗೂ ನೀರು ಬರಬಾರದು." ಎಂದು ಬರೆದಿತ್ತು.


ಆಗ ಮಗನಿಗೆ ಅರಿಯದಂತೆ ಕಣ್ಣಲ್ಲಿ ಧಾರಾಕಾರವಾಗಿ ನೀರಿಳಿಯಿತು. ಧಗಧಗನೆ ಉರಿಯುವ ತಾಯಿಯ‌ ಚಿತೆಯನ್ನೇ ನೋಡುತ್ತಾ ನಿಂತ ಮಗನಿಗೆ ತಾಯಿಯ‌ ಕಾಲಕೆಳಗೆ ಬಿದ್ದು ಅಳಬೇಕೆನಿಸಿತು.

ಆದರೆ ಕಾಲ ಮೀರಿತ್ತು.
ಆ ಮಹಾದಾನಿ ತಾಯಿ ಈ ಭೂಮಿಯಿಂದ ಬಹುದೂರ ಸಾಗಿ ಗಗನದಲ್ಲಿ ಮಿನುಗುವ ತಾರೆಯಂತೆ ಹೊಳೆಯುತಿದ್ದಾಳೆ.

ಆತ್ಮೀಯ ಮಿತ್ರರೇ ತಾಯಿ ಎಂಬ ಎರಡು ಪದದಲ್ಲಿ ಅಸಾಧ್ಯವಾದ ತ್ಯಾಗವಿದೆ, ನೋವಿದೆ.

ಮಕ್ಕಳ ಏಳಿಗಾಗಿ ಒಬ್ಬ ತಾಯಿ ಏನೆಲ್ಲಾ ತ್ಯಾಗ ಮಾಡಬಹುದೆಂದು ಒಂದು ಚಿಕ್ಕ ಕಥೆಯ ಮೂಲಕ ವಿವರಿಸುವುದು ಅಸಾಧ್ಯ. ಆಕೆಯ ತ್ಯಾಗದ ವಣ೯ನೆಗೆ ಪದಪುಂಜಗಳು ಸಾಲಲಾರವು. ತಾಯಿಯೆಂದರೆ
ಅದು ದೇವರ ಪ್ರತಿರೂಪ ಅಲ್ಲವೇ..?

ಎಸ್.ಆರ್.ವಲ್ಡ್೯ ಹೇಳುವಂತೆ
'ಹತ್ತು-ದೇವ'ರಿಗಿಂತ
'ಹೆತ್ತ-ತಾಯಿ' ಶ್ರೇಷ್ಠ .
'ಹೆತ್ತ-ತಾಯಿ'ಯನ್ನು
'ಸತ್ತ -ನಾಯಿ'ಯಂತೆ ನಡೆಸಿಕೊಂಡು
ಎಲ್ಲಾ ಮುಗಿದ ಮೇಲೆ
'ಅತ್ತು-ಬಾಯಿ'ಬಡೆದುಕೊಂಡರೆ,
'ಹತ್ತು-ದೇವತೆ'ಗಳೂ ಕ್ಷಮಿಸಲಾರವು.
'ಹೆತ್ತ' ತಾಯಿ
'ಸತ್ತು' ಹೋದ ಮೇಲೆ
'ಅತ್ತ'ರೇನು?
ಅವಳು ಬದುಕಿದ್ದಾಗಲೇ
'ಬತ್ತ'ದಿರಲಿ
ಅವಳ ಮೇಲಿನ ನಿಮ್ಮ ಪ್ರೀತಿಯ ಭಾವನೆ.
********************************************************************************
2. ಎಲ್ಲರೂ ಓದಲೇ ಬೇಕಾದ ಒಂದು ಸುಂದರ ಕಥೆ..

ಇಬ್ಬರು ಬಾಲ್ಯಸ್ನೇಹಿತರು.. ಒಟ್ಟಿಗೆ ಓದಿದವರು , ಒಟ್ಟಿಗೆ ಬೆಳೆದವರು.. ಒಬ್ಬ ಧನಿಕ , ಇನ್ನೊvಬ್ಬ ಬಡವ..ಬಹಳ ಕಾಲದ ನಂತರ ಭೇಟಿಯಾಗುತ್ತಾರೆ.. ಕಷ್ಟ - ಸುಖ ಮಾತನಾಡುತ್ತ ದಾರಿಯಲ್ಲಿ ಸಾಗುತ್ತಿರುತ್ತಾರೆ..

ಧನಿಕ ಗೆಳೆಯ - 
"ಜೀವನದಲ್ಲಿ ನೀನೇನೂ ಬದಲಾಗಲೇ ಇಲ್ಲವಲ್ಲ ಗೆಳೆಯ.. ಅದೇ ತೆಳ್ಳಗಿನ ದೇಹ , ಅದೇ ನಗು , ಅದೇ ಬಡತನ.. ನನ್ನನ್ನು ನೋಡು.. ಎಷ್ಟು ಬದಲಾಗಿದ್ದೇನೆ.. ಜೀವನದಲ್ಲಿ ಎಲ್ಲವನ್ನೂ ಗಳಿಸಿದ್ದೇನೆ.. ಮನೆ , ಕಾರು , ಸಂಪತ್ತು ಎಲ್ಲ ನನ್ನ ಬಳಿ ಇವೆ.. ನಿನ್ನ ಜೀವನವೇಕೆ ಹೀಗಾಯ್ತು...?

ಬಡವ ಗೆಳೆಯ ಹಠಾತ್ತಾಗಿ ನಿಂತ..

ಧನಿಕ ಗೆಳೆಯ - "ಏನಾಯ್ತು?"

ಬಡವ ಗೆಳೆಯ - "ಏನೋ ಶಬ್ದ ಕೇಳಿಸಿತಲ್ಲ..?"

ಧನಿಕ ಗೆಳೆಯ - 
" ಓ ಅದಾ...? ನನ್ನ ಜೇಬಿನಿಂದ ನಾಣ್ಯ ಬಿದ್ದಿರಬಹುದು"

ಹುಡುಕಿದ.. ಐದು ರೂಪಾಯಿಯ ನಾಣ್ಯ ಕೆಳಗೆ ಬಿದ್ದಿತ್ತು. ಜೇಬಿಗೆ ಸೇರಿಸಿದ..

ಬಡವ ಗೆಳೆಯ ಅಲ್ಲಿಂದ ದೂರ ಹೋದ..ಏನನ್ನೋ ಹುಡುಕಿದ.. ದೊಡ್ಡ ಜೇಡದ ಬಲೆಯಲ್ಲೊಂದು ಹಕ್ಕಿಮರಿ ಸಿಕ್ಕಿ ಒದ್ದಾಡುತ್ತಿತ್ತು.. ಆತ ನಿಧಾನವಾಗಿ ಬಲೆಯಿಂದ ಬಿಡಿಸಿ , ಆಕಾಶಕ್ಕೆ ಹಾರಿಸಿದ..

ಧನಿಕಗೆಳೆಯ ಆಶ್ಚರ್ಯದಿಂದ "ಹಕ್ಕಿಯ ಧ್ವನಿ ನಿನಗೆ ಹೇಗೆ ಕೇಳಿಸಿತು..?"

ಬಡವ ಗೆಳೆಯ ಮುಗುಳ್ನಗುತ್ತಾ - " ಗೆಳೆಯ...ಇದೇ ನಮ್ಮಿಬ್ಬರ ನಡುವೆ ಇರುವ ಅಂತರ.. ನಿನಗೆ ಹಣದ ಧ್ವನಿ ಕೇಳಿಸಿತು.. ನನಗೆ ಮನದ ಧ್ವನಿ ಕೇಳಿಸಿತು.. ನಿನ್ನ ಮನ ಹಣದಾಸೆಯ ಬಲೆಯಲ್ಲಿ ಸಿಲುಕಿಕೊಂಡಿದೆ , ನನ್ನ ಮನ ಸ್ವತಂತ್ರ್ಯವಾಗಿ ಸಂತೋಷದಿಂದ ವಿಹರಿಸುತ್ತಿದೆ.. ನೀನು ಹಣದಾಸೆಯಲ್ಲಿ ಮಾನವೀಯತೆಯನ್ನೇ ಮರೆತಿದ್ದೀಯಾ.. ನಾನು ಮನದಲ್ಲಿ ಈಗಲೂ ಮಾನವೀಯತೆಯನ್ನು ಹೊಂದಿದ್ದೇನೆ.. ಮನದಲ್ಲಿ ಹಾಗೂ ಮಾನವೀಯತೆಯಲ್ಲಿರುವ ಸಂತೋಷವನ್ನು ಹಣ ಕೊಟ್ಟು ಖರೀದಿಸಲು ಸಾಧ್ಯವೇ..? ಈಗ ಹೇಳು ಗೆಳೆಯ.. 
ಯಾರು ಶ್ರೀಮಂತರು?"

ಧನಿಕಗೆಳೆಯ ಏನನ್ನೂ ಉತ್ತರಿಸಲಾಗದೇ ಸುಮ್ಮನಾದ...

ಹಣಗಳಿಕೆಯನ್ನೇ ಜೀವನದ ಪರಮಗುರಿಯನ್ನಾಗಿಸಿಕೊಂಡು , ಮಾನವೀಯತೆಯನ್ನು ಮರೆತಿರುವ ಮನುಕುಲಕ್ಕೆ ಈ ಕಥೆ ಮುಡಿಪು...

ಕೊಂಚ ಆಲೋಚಿಸಿ ನೋಡಿ●
"ಕೆಲವರು ಜಗಳವಾದ ತಕ್ಷಣ ಕ್ಷಮೆಯನ್ನು ಕೇಳುತ್ತಾರೆ
ಇದರರ್ಥ
ಅವರಿಗೆ ಬೇರೆಯಾರೂ ಸಿಗಲ್ಲ, ಅಥವಾ ತಪ್ಪು ಅವರದ್ದೇ
ಅಂತರ್ಥವಲ್ಲ ಬದಲಾಗಿ ಅವರು ಸಂಭಂದಕ್ಕೆ ಹೆಚ್ಚು ಬೆಲೆ
ಕೊಡುತ್ತಾರೆ ಅಂತರ್ಥ"

● ಕೊಂಚ ಆಲೋಚಿಸಿ ನೋಡಿ●
"ಕೆಲವರು ನಿಮಗೆ ಸಹಾಯಮಾಡಲು ಕರೆಯದೆ ಓಡಿಬಂದು
ಸಹಾಯ ಮಾಡುತ್ತಾರೆಂದರೆ ಇದರರ್ಥ ಅವರಿಗೆ ಬೇರೆ
ಕೆಲಸವಿಲ್ಲ ಅಂತರ್ಥವಲ್ಲ.
ಅವರಿಗೆ ನೋವಿನ ಬೆಲೆ, ಮಾನವೀಯತೆಯ ಬೆಲೆ ತಿಳಿದಿರುತ್ತೆ
ಅಂತರ್ಥ"

ಕೊಂಚ ಆಲೋಚಿಸಿ ನೋಡಿ●

"ನಿಮ್ಮಲ್ಲಿ ಕೆಲವರು ಪಾರ್ಟಿ ಕೊಟ್ಟು ಬಿಲ್ ಅನ್ನು ಅವರೇ
ಯಾವಾಗಲೂ ಕೊಡುತ್ತಾರೆ ಅಂದರೆ ಅವರಲ್ಲಿ
ಬೇಕಾದಷ್ಟು ಹಣ ಇದೆ ಅಂತ ಅರ್ಥವಲ್ಲ ಬದಲಾಗಿ
ಸ್ನೇಹಕಿಂತ / ಸಂಭಂಧಕ್ಕಿಂತ
ಹಣ ದೊಡ್ಡದಲ್ಲ ಅಂತ ಅವರ ಮನಸಲ್ಲಿರುತ್ತೆ"

ಕೊಂಚ ಆಲೋಚಿಸಿ ನೋಡಿ●
"ಕೆಲವರು ಯಾವಾಗಲು ನಿಮಗೆ ಮೆಸೇಜ್
ಮಾಡುತ್ತಾರೆಂದರೆ
ಕಾಲ್ ಮಾಡುತ್ತಿರುತ್ತಾರೆ ಅಂದರೆ ಅವರು
ಯಾವಾಗಲು ಫ್ರೀ ಇರುತ್ತಾರೆ ಅಂತರ್ಥವಲ್ಲ ಬದಲಾಗಿ
ಅವರು ಎಷ್ಟೇ ಬ್ಯುಸಿ ಇದ್ದರು ತಮ್ಮ ಹೃದಯದಲ್ಲಿದ್ದವರಿ
ಗೆ ಸಮಯವನ್ನು ನೀಡಲು ಬಯಸುತ್ತಾರೆ ಅಂತರ್ಥ"

● ಕೊಂಚ ಆಲೋಚಿಸಿ ನೋಡಿ●

"ಯಾರೋ ನಿಮಗಾಗಿ ಎಷ್ಟು ಹೊತ್ತಾದರೂ ಕಾಯಲು
ಸಿದ್ದರಿದ್ದಾರೆ ಎಂತಾದರೆ
ಅವರಿಗೆ ಮಾಡಲು ಬೇರೆ ಏನೂ ಕೆಲಸವಿಲ್ಲ ಎಂದರ್ಥವಲ್ಲ.
ಅವರ ದೃಷ್ಟಿಯಲ್ಲಿ ನಿಮಗಿಂತ
ಮಹತ್ವದ್ದು ಬೇರೇನೂ ಇಲ್ಲ ಎಂದು.
*******************************************************************
3.*ಅಳಬೇಡ ತಂಗಿ ಅಳಬೇಡ*

ಸಾಹಿತ್ಯ: ಶಿಶುನಾಳ ಶರೀಫರು
ಗಾಯನ: ಶಿವಮೊಗ್ಗ ಸುಬ್ಬಣ್ಣ

ಹಾಡು ಹುಟ್ಟಿದ ಸಮಯ: 
ಶರೀಫರು ಒಮ್ಮೆ ಊರಿನಲ್ಲಿ ನಡೆದು ಹೋಗುತ್ತಿದ್ದಾಗ, ಅದೇ ಮದುವೆಯಾದ ಹುಡುಗಿಯನ್ನು ಗಂಡನ ಮನೆಗೆ ಕಳಸಿ ಕೊಡುತ್ತಿರುವ ನೋಟವನ್ನು ನೋಡಿದರು. ಶರೀಫರ ಕಾಲದಲ್ಲಿ ಬಾಲ್ಯವಿವಾಹಗಳೇ ನಡೆಯುತ್ತಿದ್ದವು. ಹೀಗಾಗಿ, ಗಂಡನ ಮನೆಗೆ ಹೋಗುತ್ತಿರುವ ಹುಡುಗಿ ಅಳುವದು ಸಾಮಾನ್ಯ ದೃಶ್ಯವಾಗಿತ್ತು.ಆಗ ಶರೀಫರ ಬಾಯಿಂದ ಹೊರಹೊಮ್ಮಿದ ಹಾಡು.
ಶರೀಫರು ಹೇಳುವುದು, ವಿವಾಹ ಮಾಯೆಯ ಮರ; ಮಾಯೆಯ ಬಳಗ (ಮಿಂಡೇರ ಬಳಗವು) ಅದರ ಜೊತೆಯಲ್ಲಿ ಪಂಚೇಂದ್ರಿಯಗಳನ್ನು ತೃಪ್ತಿ ಪಡಿಸುವ ಕಾಯಕದ ಮುಂದಿನ ಜೀವನ; ೮-೯ ವರ್ಷದ ಹೆಣ್ನು ಮಗು ಗಂಡನ ಮನೆಗೆ ನೂಕುತ್ತಿದ್ದಾರೆ-ಎಷ್ಟು ಅತ್ತರೂ ಉಳುಹಿಕೊಂಬುವರಿಲ್ಲ; ಮುಂದೆ ಪ್ರಾಪಂಚಿಕ ಸುಖ ಇದೆ. ನಿನಗೆ ಸಂಸಾರದಿಂದ ಬಿಡುಗಡೆ ಇಲ್ಲ. ಹಾಗಾಗಿ ವಿರಾಗಿ ಶರೀಫರ ಮಾತು, 'ಶಿಶುನಾಳಧೀಶನ ಅಂಗಳಕ ನೀ ಹೊರತಾದೆವ್ವ ಗೌರಿ'.
🌷🌷🌷🌷🌷🌷🌷🌷


ಅಳಬೇಡ ತಂಗಿ ಅಳಬೇಡ
ಅಳಬೇಡ ತಂಗಿ ಅಳಬೇಡ
ನಿನ್ನ ಕಳುಹಬಂದವರಿಲ್ಲಿ ಉಳುಹಿಕೊಂಬವರಿಲ್ಲ

ಖಡಿಕೀಲೆ ಉಡಿಯಕ್ಕಿ ಹಾಕಿದರವ್ವಾ
ಒಳ್ಳೆ ದುಡುಕೀಲೆ ಮುಂದಕ್ಕೆ ನೂಕಿದರವ್ವಾ
ಮಿಡಿಕ್ಯಾಡಿ ಮದುವ್ಯಾದಿ ಮೋಜು ಕಾಣವ್ವ
ಹುಡುಕ್ಯಾಡಿ ಮಾಯದ ಮರವೇರಿದೆವ್ವಾ

ರಂಗೀಲಿ ಉಟ್ಟೀದಿ ರೇಶ್ಮಿ ಧಡಿ ಸೀರಿ
ಹಂಗನೂಲಿನ ಪರವಿ ಮರತವ್ವ ನಾರಿ
ಮಂಗಳ ಮೂರುತಿ ಶಿಶುನಾಳಧೀಶನ
ಅಂಗಳಕ ನೀ ಹೊರತು ಆದೆವ್ವ ಗೌರಿ
🌼🌿🌼🌿🌼🌿🌼🌿🌼🌿

6.ಅನುಸಂಧಾನ: ಕೃಷ್ಣ ಭಟ್ ಅಳದಂಗಡಿ
ಶ್ರೀ ವಾದಿರಾಜರು ಲಕ್ಷ್ಮೀ ಶೋಭಾನೆ ರಚಿಸಿದ  ಸಂದರ್ಭ 🌹🌹

ಶ್ರೀ  ವಾದಿರಾಜ  ಸ್ವಾಮಿಗಳು  ದೇಶ ಸಂಚಾರ ಮಾಡುತ್ತ ಕರುನಾಡಿನ ಒಂದು ಹಳ್ಳಿಗೇ ಬಂದರು...ಅಲ್ಲಿರುವ  ಒಂದು ಗುಡಿಯಲ್ಲಿ  ತಂಗಿದ್ದು ಪೂಜೆ, ಪಾಠ  ಪ್ರವಚನ  ನಡೆಸುತ್ತಿದ್ದರು...

ಆ ಊರಿನ ಜಮೀನ್ದಾರ  ಅರಸಪ್ಪ  ನಾಯಕ  ಎಂಬುವರ ಮನೆಯಲ್ಲಿ  ಮಗಳ ಮದುವೆ ಇತ್ತು ...ಮಗಳ ಮದುವೆ ಅತ್ಯಂತ  ವೈಭವದಿಂದ  ನಡೆಯುತ್ತಿತ್ತು.

ಅಂದು ಸಂಜೆ ಮದುವೆ ದಿಬ್ಬಣ  ಬಂತು . ಎಲ್ಲರೂ ಸಂಭ್ರಮದಿಂದ ವರನನ್ನು ಎದುರುಗೊಳ್ಳಲು  ತೆರಳಿದರು ..ಜೋರಾದ ಶಹನಾಯಿ ವಾದನ, ಅನೇಕ ವಾದ್ಯಗಳ ಮೇಳ ...ಸಂತೋಷ ಸಂಭ್ರಮ  ಎಲ್ಲೆಲ್ಲೂ ಮನೆಮಾಡಿತ್ತು...

ಕುದುರೆಯ ಮೇಲೆ  ಆಸೀನನಾದ   ಸುಂದರ ವರ ತಲೆಗೆ  ರೇಶಿಮೆ ಪೇಟ,ರೇಷ್ಮೆ ವಸ್ತ್ರದಿಂದ ಅಲಂಕೃತನಾಗಿದ್ದ.

 ವರನಿಗೇ  ಇನ್ನೇನು ಕುಂಕುಮವಿಟ್ಟು ಹೂಮಾಲೆ  ಹಾಕಬೇಕು, ಎದುರುಗೊಳ್ಳಬೇಕು, ಎಂದು ಅರಸಪ್ಪ ನಾಯಕ ದಂಪತಿಗಳು ಮುಂದೇ  ಬರುವಷ್ಟರಲ್ಲೇ, ವರ
ದೊಪ್ಪನೆ  ನೆಲಕ್ಕೆ ಬಿದ್ದ...ಒಂದೆರಡು ಗಳಿಗೆ ಉಸಿರಾಡಿ ಉಸಿರಾಟ  ನಿಲ್ಲಿಸಿದ...ಅವನ ಮುಖ ನೀಲಿ  ವರ್ಣಕ್ಕೇ  ತಿರುಗಿತು ..

ಎಲ್ಲರ  ಮುಖದಲ್ಲಿ  ಗಾಬರಿ, ಆತಂಕ  ಶುರುವಾಯಿತು ...ವರನ ಅಕ್ಕ ಪಕ್ಕ ಗಮನ ಹರಿಸಲಾಗಿ ಒಂದು ನಾಗರಹಾವು ಹರಿದುಹೋಗಿದ್ದು ತಿಳಿಯಿತು ..

ಅರಸಪ್ಪ ನಾಯಕರಿಗೆ ದಿಕ್ಕೇ ತೋಚದಂತಾಯಿತು ..ಆಲ್ಲಿ ಮದುವೆ ನಡೆಸಿ ಕೊಡಲು ಬಂದಿದ್ದ ಅರ್ಚಕರು ವಾದಿರಾಜ ಸ್ವಾಮೀಜಿಗಳು ಊರಿಗೆ  ಬಂದಿದ್ದನ್ನು ನೆನಪಿಸಿದರು ..
ನಾಯಕರಿಗೆ ಹೋದ ಜೀವ ಮತ್ತೇ  ಮರಳಿ ಬಂದಂತಾಯ್ತು ...

ಕೂಡಲೇ ಕೆಲವು ಬಂಧುಜನರೋಂದಿಗೇ  ಸ್ವಾಮೀಜಿಗಳನ್ನು ಭೇಟಿ ಮಾಡಿ  ಆದ ಅವಘಡದ ಬಗ್ಗೆ ಹೇಳಿ, ಹೇಗಾದರೂ ದಾರಿ ತೋರಿಸಿ,  ಅಂತ ಕಣ್ಣೀರಿಟ್ಟರು ..

ವಾದಿರಾಜರು ಅವ್ರಿಗೆ ಸಮಾಧಾನ ಹೇಳೀ ಧ್ಯಾನಕ್ಕೆ  ಕುಳಿತರು ..ಅವರ   ಶೇಷಶಾಯಿಯಾದ ಶ್ರೀ ವಿಷ್ಣು  ಮತ್ತು ಲಕ್ಷ್ಮೀಯ ಮದುವೆಯ ಚಿತ್ರಣ ಕಣ್ಣಿಗೆ ಕಟ್ಟಿತು ...

ಸಂತಸದಿಂದ ಲಕ್ಷ್ಮೀ ಶೋಭಾನೇ ಬರೆಯತೊಡಗಿದರು ..ಬಹಳ ಕಾಲ ಶ್ರೀಹಯವದನನ್ನು ಮನದಲ್ಲೀ ಧ್ಯಾನಿಸಿ, ಅವನನ್ನು ಪ್ರಸನ್ನಗೊಳಿಸಿ, ವರನನ್ನು ಬದುಕಿಸಿ ನಾಯಕರನ್ನು  ಅನುಗ್ರಹಿಸಬೇಕೇಂದು  ಪರಿ ಪರಿಯಾಗಿ ಪ್ರಾರ್ಥಿಸಿದರು  ..

ಕೊನೆಗೆ ಇವರ ಆಗಾಧ ಭಕ್ತಿಗೆ ಒಲಿದ ಶ್ರೀ ಹಯವದನ, ವರನನ್ನೂ ಬದುಕಿಸಿ ಅನುಗ್ರಹಿಸಿದ..

ಹೀಗೇ  ಮದುವೆಯ ಮನೇಯಲ್ಲೀ ಆದ ಅವಾಂತರವನ್ನು ತೊಲಗಿಸಿ ಸಂತೋಷ  ತುಳುಕುವಂತೆ  ಮಾಡಿದರು ಶ್ರೀ ವಾದಿರಾಜರು...

ಇಂದಿಗೂ ಈ  ಹಾಡನ್ನು ಮದುವೆಯ  ಮನೇಯಲ್ಲಿ  ಹಾಡುವ ಸಂಪ್ರದಾಯವಿದೆ...ಅದಕ್ಕೆ  ಕಾರಣ ಈ  ನುಡಿ ..



ಮದುವೆಯ ಮನೇಯಲ್ಲೀ ಈ ಪದವ ಪಾಡಿದರೆ ಮದುಮಕ್ಕಳಿಗೆ ಮುದವಹುದು 
ವಧುಗಳಿಗೆ ಒಲೆ ಭಾಗ್ಯ ದಿನ ದಿನಕೇ ಹೆಚ್ಚುವುದು ಮದನನಯ್ಯ ಕೃಪೆಯಿಂದ ll ಶೋಭಾನೆ ll
✍🏼 ರುಕ್ಮಿಣಿ  ವಿಠ್ಠಲಗೇ  ಸಮರ್ಪಣೇ 
********************************************************************* 4.ವೃದ್ಧಾಪ್ಯ ಬಂದಿದೆಯೆಂದು ತಾಯಿಯನ್ನು ಕಾಡಿನಲ್ಲಿ ಬಿಡಲು ಹೋದ ಮಗ, ಕೊನೆಗೆ ಹೀಗೆ…!?

ಹಿಂದಿನ ಕಾಲದಲ್ಲಿ ಜಪಾನ್ ದೇಶದಲ್ಲಿ ಒಂದು ಪದ್ಧತಿಯಿತ್ತಂತೆ….. ಅದೇನೆಂದರೆ… ವಯಸು ಮೀರಿದ ,ಯಾವಕೆಲಸಗಳನ್ನೂ ಮಾಡಲಾಗದ ,ಕೊನೇ ಪಕ್ಷ ತಮ್ಮ ಕೆಲಸಗಳನ್ನು ತಾವು ಮಾಡಿಕೊಳ್ಳಲಾಗದ ಸ್ಥಿತಿಯಲ್ಲಿರುವ ತಂದೆ ತಾಯಿಗಳನ್ನು ಯಾವುದಾದರೊಂದು ಬೆಟ್ಟ ಪ್ರದೇಶದಲ್ಲಿ ಬಿಟ್ಟು ಬರುತ್ತಿದ್ದರಂತೆ… ತಮ್ಮ ಕೆಲಸಗಳನ್ನು ತಾವು ಮಾಡಿಕೊಳ್ಳಲಾಗದೆ ಆ ಮುದುಕರು ಹಸಿವಿನಿಂದ ನರಳಿ ನರಳಿ ಸಾಯುತ್ತಿದ್ದರಂತೆ…. ಒಬ್ಬ ಯುವಕನೂ ಸಹ ವಯಸ್ಸಾದ ತನ್ನ ತಾಯಿಯನ್ನು ತನ್ನ ಭುಜಗಳ ಮೇಲೆ ಹೊತ್ತಿಕೊಂಡು ಬೆಟ್ಟ ಪ್ರದೇಶದಲ್ಲಿ ಬಿಟ್ಟು ಬರಲು ಹೊರಟನಂತೆ. ಮಾರ್ಗದ ಮಧ್ಯೆ ತನ್ನ ಭುಜಗಳಮೇಲಿದ್ದ ತಾಯಿ ಏನನ್ನೋ ಮಾಡುತ್ತಿರುವುದನ್ನು ಗಮನಿಸಿದ..ಗಿಡಗಳ ರೆಂಬೆಗಳನ್ನು ಮುರಿಯುತ್ತಿದ್ದ ತನ್ನ ತಾಯಿಯನ್ನು ಪ್ರಶ್ನಿಸದೆ ಮುಂದೆ ಸಾಗುತ್ತಾನೆ.
ಬಹಳ ದೂರ ಕ್ರಮಿಸಿದನಂತರ ತನ್ನ ತಾಯಿಯನ್ನು ಕೆಳಗಿಳಿಸಿ. ಹೀಗೆ ಕೇಳಿದ… ‘ನಿನ್ನನ್ನು ನನ್ನ ಭುಜಗಳ ಮೇಲೆ ಹೊತ್ತುಕೊಂಡು ಬರುತ್ತಿರುವಾಗ, ನೀನು ಗಿಡದ ಕೊಂಬೆಗಳನ್ನು ಮುರಿಯುತ್ತಾ ಕೆಳಗೆ ಬೀಳಿಸುತ್ತಿದ್ದೆ. ಹಾಗೆ ಏಕೆ ಮಾಡಿದೆ ಹೇಳು’. ಅದಕ್ಕೆ ಆ ತಾಯಿ ಹೀಗೆ ಸಮಾಧಾನವನ್ನಿತ್ತಳು….’ಮಗೂ ನಾನು ಮುದುಕಿಯಾಗಿದ್ದೀನಿ. ನನ್ನನ್ನು ಬೆಟ್ಟ ಪ್ರದೇಶದಲ್ಲಿ ಬಿಡುತ್ತೀಯ. ಪರವಾಗಿಲ್ಲ. ನಾನು ಹಿಂದಿರುಗಿ ಬರಬಾರದೆಂದು ಬಹಳ ದೂರ ಹೊತ್ತುಕೊಂಡು ಬಂದಿದ್ದೀಯ. ಒಂದು ವೇಳೆ ನೀನು ಹಿಂದಿರುಗಿ ಹೋಗುವಾಗ ದಾರಿತಪ್ಪಿ ಕಷ್ಟಪಡುತ್ತೀಯ. ನಿನಗೆ ಬಂದ ದಾರಿಯನ್ನು ತೋರಿಸುವ ಉದ್ಧೇಶದಿಂದಲೆ ಮರದ ರೆಂಬೆಗಳನ್ನು ಮುರಿಯುತ್ತಾ ದಾರಿಯುದ್ದಕ್ಕೂ ಹಾಕುತ್ತಾ ಬಂದೆ. ಆ ರೆಂಬೆಗಳ ಗುರುತಿನಿಂದಲೇ ನೀನು ಕ್ಷೇಮವಾಗಿ ಮನೆಗೆ ಹೋಗಬಹುದು ಎಂದು ಹಾಗೆ ಮಾಡಿದೆ’. ತಾಯಿಯ ಈ ಮಾತುಗಳನ್ನು ಕೇಳಿದ ಮಗನ ಕಣ್ಣಲ್ಲಿ ನೀರುತುಂಬಿತು. ಅಮ್ಮ ಎಲ್ಲಿದ್ದರೂ ದೇವತೆಯೇ…. ತನ್ನ ಕೊನೆಯುಸಿರು ಇರುವವರೆಗೂ ತನ್ನ ಮಕ್ಕಳಿಗೆ ಒಳ್ಳೆಯದಾಗಲೆಂದೇ ಆಶಿಸುತ್ತಾಳೆ. ಆ ಯುವಕನಿಗೆ ಜ್ಙಾನೋದಯವಾಗಿ ತನ್ನ ತಾಯಿಯನ್ನು ಮರಳಿ ಮನೆಗೆ ಕರೆದುಕೊಂಡು ಬಂದು ಚೆನ್ನಾಗಿ ನೋಡಿಕೊಳ್ಳಲಾರಂಭಿಸಿದ.
********************************************************************* 5."Six things a Hindu can do while speaking or writing in English"

1) Never refer to sculptures of our Gods as 'idols', 'statues' or 'images'. Use the terms Moorthi or Vigraha. If words like Guru and Mantra can be mainstream, why not Moorthi or Vigraha?

2) Don't use that meaningless term RIP when someone dies. Use Om Shanti or #sadgati instead. 

3) Don't refer to Ganesh and Hanuman as 'elephant god and monkey god' respectively. Simply write Shree Ganesh and Shree Hanuman. 

4) When you write/talk about the destruction of Hindu temples by bigoted Islamic rulers, don't call them 'foreign invaders'. They had names. Use them. 

5) Never ever give weak justifications of Moorthi pooja like 'oh, it is just a symbol'. And yeah, don't EVER call it 'idol worship'. It is a derogatory term coined by Abrahamanic faiths that have decided 'Idol Worship' is a crime. Why should WE be defensive about it? 

6. Never use the term Mythology for our historic Ramayana Mahabaratha. 
Mythology is introduced by some british who want to prove us, our history Ramayana and MahaBaratha is false and part of myth. 
We got our historical evidence from birth to wars and everything related to these places. Please use words puranas sastharas for our history, but not the british word mythology.
Even many british devotees dont agree with Mythology for Indian history.Remember, the world respects only those who respect themselves!
********************************************************************
6. *ಸುಖೀ ದಾಂಪತ್ಯದ ಗುಟ್ಟು*

"ನಿಮಗೆ ಮದುವೆಯಾಗಿ ಎಷ್ಟು ವರ್ಷವಾಯಿತು?"ಎಂದು ಕೇಳಿದರು. 
ನಾನು "ಇಪ್ಪತ್ತೆಂಟು ವರ್ಷಎಂದೆ.ಆವರು...
"ಒಬ್ಬಳೇ ಹೆಂಡತಿಯೊಂದಿಗೆ ಅಷ್ಟು ವರ್ಷ ಹೇಗಿದ್ದೀರಿ ?"ಎಂದು ಆಶ್ಚರ್ಯ ಪಟ್ಟರು. 
ನಾನು ಅವರಿಗೆ ಹೇಳಿದೆ...
"ನನ್ನದೇನೂ ವಿಶೇಷವಲ್ಲ, ನನ್ನ ಅಜ್ಜ, ಅಜ್ಜಿ ದಂಪತಿಗಳಾಗಿ ಎಪ್ಪತ್ತು ವರ್ಷಗಳ ಕಾಲ ಇದ್ದರು" 
ಅವರಿಗೆ ನಂಬಲಾಗಲಿಲ್ಲ.ನನ್ನಜ್ಜ, ಅಜ್ಜಿ ಚೆನ್ನಾಗಿಯೇ ಬದುಕಿದರು. 
ಅಂದರೆ ಅವರಲ್ಲಿ ಜಗಳ, ಮನಸ್ತಾಪ , ವಿಚಾರ ಭೇದ ಇರಲಿಲ್ಲವೆಂದಲ್ಲ. 
ಒಂದೊಂದು ಬಾರಿ ಜಗಳವಾಡುತ್ತಿದ್ದರೆ ಏಳೇಳು ಜನ್ಮದಲ್ಲಿ ವೈರಿಗಳಾಗಿದ್ದರೇನೋ ಎನಿಸುತಿತ್ತು.ಆದರೆ ಕೆಲವು ಕ್ಷಣಗಳು ಮಾತ್ರ. ಊಟ ಮುಗಿದ ಮೇಲೆ ನನ್ನಜ್ಜ ವರ್ತಮಾನ ಪತ್ರಿಕೆ ಓದುವರು. 
ಆಗ ನಮ್ಮ ಅಜ್ಜಿ ಪಕ್ಕದಲ್ಲೇ ಕೂತು ಕೇಳಬೇಕು. ಆಕೆ ಅಲ್ಲಿಲ್ಲದಿದ್ದರೆ ಅವಳನ್ನು ಹುಡುಕಾಡಿ, ಕರೆದುಕೊಂಡು ಬಂದು ಕೂಡಿಸಿಕೊಳ್ಳುವರು.ಆಕೆಗೋ ಪೂರ್ತಿಕಿವುಡು.ಕೂಗಿದರೂ ಕೇಳಿಸುತ್ತಲಿರಲಿಲ್ಲ. ಆದರೆ ಅಜ್ಜ ಆಕೆಗೆ ಅಂದಿನ ರಾಜೆಕೀಯ, ದಿನದ ವಾರ್ತೆಗಳನ್ನೆಲ್ಲ ವರ್ಣಿಸಿ ಹೇಳುವರು. 
ಆಕೆ ನಡುನಡುವೆ ನಕ್ಕು, "ಹೌದೇ ಇಂದಿರಮ್ಮ ಹಾಗಂದಳೇ? ಮುರಾರಿ(ಮುರಾರ್ಜಿ) ಏನಂತಾರೆ ಅದಕ್ಕೆ ?" ಅವರು ಹೇಳುವುದೇನೋ, 
ಅವಳು ಕೇಳುವುದೇನೋ ? 
ಹೀಗೆ ಸುಮಾರು ಒಂದು ತಾಸು ತಪ್ಪದೇ ನಡೆಯುತ್ತಿತ್ತು.
ಒಂದು ದಿನ ನಾನು ಅಜ್ಜನನ್ನು ಕೇಳಿದೆ...
"ಅಜ್ಜ, ನೀನು ಯಾಕೆ ಅಜ್ಜಿಗೆ ಪೇಪರ್ ಓದಿ ಹೇಳುತ್ತೀ ? ಆಕೆಗೆ ಏನೂ ತಿಳಿಯುವುದೂ ಇಲ್ಲ, ಕೇಳಿಸುವುದೂ ಇಲ್ಲ." 
ಅಜ್ಜ ಹೇಳಿದ...
"ನನಗೆ ಗೊತ್ತಿಲ್ಲೇನು ಆಕೆಗೆ ಕೇಳಿಸುವುದಿಲ್ಲವೆಂದು ? ಗಂಡಾ ತನಗೋಸ್ಕರ ಒಂದು ತಾಸು ಕುಳಿತು ಏನೋ ವಿಚಾರ ಹೇಳುತ್ತಾರೆ ಎಂಬ ತೃಪ್ತಿ ಆಕೆಗೆ. ಅದಕ್ಕೆ ಹೀಗೆ ಮಾಡುತ್ತೇನೆ" 
ನಾನು ಅಜ್ಜಿಯನ್ನು ಕೇಳೀದೆ, 
"ಅಜ್ಜಿ, ನಿನಗೆ ರಾಜಕಾರಣ ತಿಳಿಯುವುದಿಲ್ಲ, ಕೇಳಿಸುವುದೂ ಇಲ್ಲ, ಯಾಕೆ ಕೂತು ಕೇಳುತ್ತೀ ?" ಆಕೆ ಹೇಳಿದಳು...
"ಹುಚ್ಚಪ್ಪಾ, ನನಗೇನು ತಿಳಿದೀತೋ ರಾಜಕಾರಣ ? ಯಾರಿಗೆ ಬೇಕೋ ಅದು? ನಾ ಯಾಕ ಸುಮ್ಮನೇ ಕೂತು ಕೇಳ್ತೀನ ಗೊತ್ತದ ಏನು? ನಾ ಕೇಳಿದರ ಅವರಿಗೊಂದು ಸಮಾಧಾನ, ಅವರಿಗೆ ಸಮಾಧಾನ ಆದರ ಅಷ್ಟೇ ಸಾಕು ನನಗ"
ಎಷ್ಟು ಅದ್ಭುತ ಈ ಬದುಕುವ ರೀತಿ ? 
ಗಂಡನ ತೃಪ್ತಿಗೆಂದು ಹೆಂಡತಿ, ಹೆಂಡತಿಯ ಪ್ರೀತಿಗಾಗಿ ಪ್ರಯತ್ನಿಸುವ ಗಂಡ, 
ಅದೂ ಮದುವೆಯಾಗಿ ಐವತ್ತು ವರ್ಷಗಳ ನಂತರ. 
ಅವರ ದೀರ್ಘ ದಾಂಪತ್ಯದ ಗುಟ್ಟು ಇದು.
ಬದುಕಿನ ಸಂಬಂಧಗಳು ತುಂಬ ನಾಜೂಕು.
ಅವುಗಳನ್ನು ಭದ್ರ ಮಾಡುವ ಒಂದೇ ಸಾಧನ ತ್ಯಾಗ. 
ತ್ಯಾಗ ಬಹು ದೊಡ್ಡದಾಗಬೇಕಿಲ್ಲ. ಸಣ್ಣ ಪುಟ್ಟ ಹೊಂದಾಣಿಕೆಗಳು, ಪರಸ್ಪರ ಆಸಕ್ತಿಗಳನ್ನು ಗಮನಿಸಿ ಅವುಗಳಿಗೆ ಪ್ರಾಮುಖ್ಯತೆ ನೀಡಿದಾಗ ಸಂತೃಪ್ತಿ ತಾನಾಗಿ ಮೂಡುತ್ತದೆ.
*ನಾನೇ ಹೆಚ್ಚು ನಾನೇ ಸದಾ ಗೆಲ್ಲಬೇಕು ಎಂಬ ಅಹಂಕಾರದಿಂದ ಸಂಬಂಧದ ಬೆಸುಗೆ ಬಿಚ್ಚಿ ಹೋಗುತ್ತದೆ.*
*ಸುಖೀ ಸಂಸಾರದಲ್ಲಿ ಯಾರೂ ಗೆಲ್ಲುವುದಿಲ್ಲ, ಯಾರೂ ಸೋಲುವುದಿಲ್ಲ.*
*ಮತ್ತೊಬ್ಬರ ಶಕ್ತಿಗಳನ್ನು ಮೆಚ್ಚಿಕೊಳ್ಳುತ್ತ ಅವರ ಕೊರತೆಗಳನ್ನು ಮರೆಯುತ್ತಾ ಸಾಗಿದಾಗ ನೂರು ವಸಂತಗಳು ಉರುಳಿದರೂ, ದಾಂಪತ್ಯ ಮದುವೆಯ ದಿನದ ಸುವಾಸನೆಯನ್ನು ಉಳಿಸಿಕೊಳ್ಳುತ್ತದೆ.*
*ಬದುಕು ಸಾರ್ಥಕವಾಗುತ್ತದೆ.*
***************************************************************************
7. What a beautiful message...!
A young girl and her father were walking along a forest path. 
At some point, they came across a large tree branch on the ground in front of them.
The girl asked her father, “If I try, do you think I could move that branch?” 
Her father replied, “I am sure you can, if you use all your strength.”
The girl tried her best to lift or push the branch, but she was not strong enough and she couldn't move it.
She said, with disappointment, “You were wrong, dad. I can't move it.”
“Try again with all your strength,” replied her father.
Again, the girl tried hard to push the branch. She struggled but it did not move.
“Dad, I cannot do it,” said the girl.
Finally her father said, “Young lady, I advised you to use 'all your strength'. You didn’t ask for my help.

Moral :
*Our real strength lies not in independence, but in interdependence.*
*No individual person has all the strengths, all the resources and all the stamina required for the complete blossoming of their vision.*
*To ask for help and support when we need it is not a sign of weakness, it is a sign of wisdom.*
***********************************************************************
8.ವಯಸ್ಸಾದ ಅಜ್ಜಿಯನ್ನು ಯಾರೋ ಕೇಳಿದರಂತೆ, ರಂಗೋಲಿ ಹಾಕುವುದು ಏಕೆ? ಎಂದಾಗ ಒಂದು ಕತೆಯನ್ನೇ ಹೇಳುತ್ತಾರೆ. ಆ ಕತೆ ಏನು ಗೊತ್ತೆ.*

ಆಯುಷ್ಯ ಮುಗಿದೊ ಡನೆ ಜೀವಾತ್ಮವನ್ನು ಕರೆದೊಯ್ಯಲು ಭೂಮಿಗೆ ಬರುವ ಯಮಧರ್ಮರಾಜ, ಒಮ್ಮೆ ಪತಿವ್ರತೆಯೊಬ್ಬಳ ಪತಿಯ ಪ್ರಾಣವನ್ನು ಕೊಂಡೊಯ್ಯಲು ಸೂರ್ಯ ಹುಟ್ಟುವ ವೇಳೆಗೇ ಪ್ರತ್ಯಕ್ಷನಾದನಂತೆ. ಅಷ್ಟೊತ್ತಿಗಾಗಲೇ, ಸ್ನಾನ ಮಾಡಿ, ಮನೆಯ ಮುಂದೆ ಕಸ ಗುಡಿಸಿ, ಸಾರಿಸಿ ಸುಂದರವಾಗಿ ರಂಗೋಲಿ ಇಟ್ಟಿದ್ದ ಸಾಧ್ವಿಯ ಕಂಡು ಕಠೋರ ಹೃದಯದ ಯಮನ ಹೃದಯವೂ ಕರಗಿತಂತೆ. ಆಕೆ ಮನೆಯ ಮುಂದೆ ಹಾಕಿದ್ದ ಆ ರಂಗೋಲಿ ಯಮನನ್ನೂ ಆಕರ್ಷಿಸಿತ್ತಂತೆ.

ರಂಗೋಲಿಯ ಕಂಡು ಪ್ರಸನ್ನನಾದ ಯಮದೇವ “ವತ್ಸೆ ನಾನು ನಿನ್ನ ಪತಿಯ ಪ್ರಾಣ ಕೊಂಡೊಯ್ಯಲೆಂದೇ ಬಂದಿದ್ದೆ. ನಿನ್ನ ಈ ಸುಂದರ ರಂಗೋಲಿ ನನ್ನನ್ನು ಆಕರ್ಷಿಸಿದೆ.“ ಸೂರ್ಯೋದಯಕ್ಕೆ ಮೊದಲೇ ಎದ್ದು ಮನೆಯ ಮುಂದೆ ರಂಗೋಲಿ ಹಾಕುವ ಮನೆಯನ್ನು ನಾನು ಪ್ರವೇಶಿಸುವುದಿಲ್ಲ ಎಂದು ಆಕೆಗೆ ವರ ಇತ್ತನಂತೆ. ಅದಕ್ಕೇ ಅಂದಿನಿಂದ ಇಂದಿನ ವರೆಗೆ ಭಾರತ ನಾರಿಯರು ಸೂರ್ಯೋದಯಕ್ಕೆ ಮೊದಲೇ ಎದ್ದು, ಮನೆಯ ಮುಂದೆ ರಂಗೋಲಿ ಹಾಕುತ್ತಾರಂತೆ.
ಕಣ್ಣಾ ಮುಚ್ಚಾಲೆ ಹಾಡಿಗೆ ಅರ್ಥ. 
**************************************************************************************
9) SANKSHIPTHA RAMAYANA:
"ಕಣ್ಣಾ ಮುಚ್ಚೇ....*
 *ಕಾಡೇ ಗೂಡೇ....*
 *ಉದ್ದಿನ ಮೂಟೆ....*
*ಉರುಳೇ ಹೋಯ್ತು....*
*ನಮ್ಮಯ ಹಕ್ಕಿ ...*
*ನಿಮ್ಮಯ ಹಕ್ಕಿ ....*
*ಬಿಟ್ಟೇ ಬಿಟ್ಟೆ ... "*

*ಇದೊಂದು ಮಕ್ಕಳ ಆಟ*
*ನಮ್ಮ ಹಿಂದಿನವರು ಮಕ್ಕಳಾಟಗಳಲ್ಲೂ ಸಹ ಎಷ್ಟು ಚೆನ್ನಾಗಿ ರಾಮಾಯಣದ, ಮಹಾಭಾರತದ ಕತೆಗಳನ್ನು ಜೋಡಿಸಿ ಹೆಣೆಯುತ್ತಿದ್ದರು ಎನ್ನುವುದಕ್ಕೆ ಇದೊಂದು ನಿದರ್ಶನ.*

*"ಕಣ್ಣಾ ಮುಚ್ಚೆ " -*
*ಅಂದರೆ ಅಯೋಧ್ಯೆಯ ಮಹಾರಾಜ "ದಶರಥ" ಕಣ್ಣು ಮುಚ್ಚಲು....* 
*"ಕಾಡೇ ಗೂಡೆ "-*
 *ಶ್ರೀರಾಮಚಂದ್ರನಿಗೆ ಕಾಡೇ ಮನೆಯಾಯಿತು...*
*"ಉದ್ದಿನಮೂಟೆ" -*
*ಅಹಂಕಾರದಿಂದ ಉದ್ದಿನ ಬೇಳೆಯಂತೆ (ಮೂಟೆಯಂತೆ) ಉಬ್ಬಿಹೋಗಿದ್ದ ರಾವಣನನ್ನು ...*
*"ಉರುಳೇ ಹೋಯ್ತು" -*
*ಯುದ್ಧದಲ್ಲಿ ರಾಮ ಹೊಡೆದು ನೆಲಕ್ಕುರುಳಿಸಿದ.... ಅದೆ ಸೊಕ್ಕಿನ ಮೂಟೆ, ಅದೇ ಉದ್ದಿನ ಮೂಟೆ ಉರುಳೇ ಹೋಯ್ತು....*
*"ನಮ್ಮಯ ಹಕ್ಕಿ, ನಿಮ್ಮಯ ಹಕ್ಕಿ ಬಿಟ್ಟೇ ಬಿಟ್ಟೆ "....*
*ಸಾತ್ವಿಕನಾದ ವಿಭೀಷಣ  (ರಾವಣನ ತಮ್ಮ ) ಸೀತೆಯನ್ನು ಗೌರವಾಧರಗಳಿಂದ ತಂದು ಶ್ರೀರಾಮನಿಗೊಪ್ಪಿಸಿದ...*
*ರಾವಣ ತಿಳಿದಂತೆ ಇದು ನಮ್ಮ ಹಕ್ಕಿ ಅಲ್ಲ* , *ನಿಮ್ಮಯ ಹಕ್ಕಿ*
*ಬಿಟ್ಟು ಕಳಿಸಿಕೊಡುತ್ತಿದ್ದೇವೆ,* *ಸ್ವೀಕರಿಸಿ, ಎಂದು ರಾಮ ಲಕ್ಷ್ಮಣರನ್ನು ಪ್ರಾರ್ಥಿಸಿದ...*
*ಈ ಅರ್ಥದಲ್ಲಿ ಇಡೀ ರಾಮಾಯಣದ ಕಥೆಯನ್ನು ಈ ಮಕ್ಕಳಾಟದಲ್ಲಿ ಪೋಣಿಸಿದವರು ನಮ್ಮ ಹಿಂದಿನ ತಲೆಮಾರಿನವರು....**
*ಹೀಗಿದೆ ನೋಡಿ ಅರ್ಥ ಈ "ಕಣ್ಣಾಮುಚ್ಚಾಲೆ"
**************************************************************************************
10)LIFES MEMORABLE MOMENTS:
ಜೀವನದ ಬಗೆಗಿನ ಕೆಲವು ಮೆಲುಕು ಹಾಕುವಂತ ನುಡಿಗಳು: ಮಧ್ಯವಯಸ್ಸಿನ ನಂತರ 
.ಜೀವನದ ರಹಸ್ಯ
   ಮಧ್ಯವಯಸ್ಸಿನ ವರೆಗೆ :   ಹೆದರ  ಬೇಡಿ.
   ಮಧ್ಯವಯಸ್ಸಿನ ನಂತರ : ಯಾವುದಕ್ಕೂ ಬೇಸರ ಪಡಬೇಡಿ
.ನೀವು ಸಾಧ್ಯವಾಗುವಷ್ಟು ನಿಮ್ಮ ಜೀವನವನ್ನು ಅನುಭವಿಸಿ
೩.ಎರಡು ಹೆಜ್ಜೆ ನಡೆದು ದುಃಖ ವ್ಯಕ್ತ ಪಡಿಸಲೂ ಸಾಧ್ಯವಾಗದಷ್ಟು ಮುದುಕರಾಗುವ ವರೆಗೆ ಮುಂದೂಡಬೇಡಿ, ಎಲ್ಲಿಯವರೆಗೆ ನಿಮ್ಮಿಂದ ಸಾಧ್ಯವೋ ಅಲ್ಲಿಯವರೆಗೆ ಮೊದಲೇ ನೀವು ನೋಡಬೇಕೆಂದಿರುವ ಸ್ಥಳಗಳನ್ನು ಭೇಟಿ ಕೊಡಿ, ನೋಡಿ ಬಿಡಿ.
೪.ಅವಕಾಶ ಸಿಕ್ಕಾಗಲೆಲ್ಲಾ ನಿಮ್ಮ ಹಳೆ ಸ್ನೇಹಿತರು ಗುರು ಹಿರಿಯರು ಇವರುಗಳನ್ನು ಬೇಟಿಯಾಗಿಬಿಡಿ,  ಮುಂದೆ ಅವರೆಲ್ಲರನ್ನು ನೋಡುವ ಅವಕಾಶ ಸಿಗುತ್ತೋ ಇಲ್ಲವೋ.
.ಬ್ಯಾಂಕುಗಳಲ್ಲಿ ಇಟ್ಟ ನಿಮ್ಮ ಹಣ ನಿಮ್ಮದಾಗಿ ಇರದಿರಬಹುದು, ಅದಕ್ಕೇ ಅದನ್ನ ಖರ್ಚು ಮಾಡುವ ಅವಕಾಶ ಸಿಕ್ಕರೆ ಖಂಡಿತಾ ಅನುಭವಿಸಿ, ಇದಕ್ಕಾಗಿ ನೀವು ನಾಳೆಯ ಬಗ್ಗೆ ಯೋಚಿಸ ಬೇಕಿಲ್ಲ
.ಏನೆಲ್ಲಾ ತಿನ್ನ ಬೇಕೆನಿಸುತ್ತೋ ತಿಂದು ಬಿಡಿ, ನೀವು  ಖುಷಿ ಯಾಗಿರುವುದು ಮಾತ್ರ ಮುಖ್ಯ ಆದರೆ ನಿಮ್ಮ  ಆರೋಗ್ಯಕ್ಕೆ ಒಳ್ಳೆಯದಾದ ಆಹಾರಗಳನ್ನು ಯಾವಾಗಲೂ ತಿನ್ನಿ, ಅದೇ ನಿಮ್ಮ ಆರೋಗ್ಯಕ್ಕೆ ಹಾನಿಕರವಾದವುಗಳನ್ನು ತಿನ್ನಲೇಬೇಕೆನಿಸಿದಲ್ಲಿ ಒಮ್ಮೊಮ್ಮೆ ಮಾತ್ರ ಸ್ವಲ್ಪ  ಸ್ವಲ್ಪವೇ ತಿನ್ನಿ.
೭.ಅನಾರೋಗ್ಯವನ್ನು ಸರಿಯಾದ ರೀತಿಯಲ್ಲೇ ಕ್ರಮಿಸಿ, ಬಡವರಾಗಿರಲಿ, ಶ್ರೀಮಂತರಾಗಿರಲಿ, ಪ್ರತಿಯೊಬ್ಬರೂ ಹುಟ್ಟು, ವಯಸ್ಸು, ಅನಾರೋಗ್ಯ, ಮತ್ತು ಸಾವು ಈ ಚಕ್ರದಲ್ಲೇ ಸುತ್ತಬೇಕು. ಇದಕ್ಕೆ ಶಾಶ್ವತವಾದ   ಪರಿಹಾರ ಎಂದೂ ಇಲ್ಲವೇ ಇಲ್ಲ. ಇದೇ ಜೀವನ.
.ನೀವು ಅನಾರೋಗ್ಯವಾಗಿರುವಾಗ ಹೆದರುವುದೂ ಬೇಡ,ಬೇಸರ  ಬೇಡ.ನಿಮ್ಮದೇನಾದರೂ ಬಾಕಿ/ ನೀವು ಪರಿಹರಿಸಬೇಕಾದ /ಇತ್ಯರ್ಥವಾಗ ಬೇಕಾದ ಸಮಸ್ಯೆ ಇದ್ದರೆ ಅದನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಿ ಮತ್ತು ನಿರಾಳರಾಗಿ.
.ನಿಮ್ಮ ದೇಹವನ್ನು ವೈದ್ಯರೂ, ಜೀವನವನ್ನು ದೇವರೂ/ ಪ್ರಕೃತಿಯೂ ಮತ್ತು ನಿಮ್ಮ ಮನಸ್ಥಿತಿಯನ್ನು ನೀವೂ ನೋಡುತ್ತಿರಿ.
೧೦.ನಿಮ್ಮ ಚಿಂತೆ ನಿಮ್ಮ ಅನಾರೋಗ್ಯವನ್ನು ಸರಿ ಪಡಿಸುವದಾದರೆ ನೀವು ಸದಾ ಚಿಂತಿಸಿ, ನಿಮ್ಮ ಆಯುಷ್ಯವನ್ನು ಚಿಂತೆ ಹೆಚ್ಚಿಸುವುದಾದರೆ ನೀವು ಸದಾ ಚಿಂತಿಸಿ, ಮತ್ತು  ಸಂತೋಷಗಳಿಗೆ  ಚಿಂತೆಗಳನ್ನು ಬದಲಿಸ ಬಹು ದಾದರೆ ಹಾಗೇ ಮಾಡಿ .
೧೧.ಮಕ್ಕಳು ಅವರ ಭವಿಷ್ಯವನ್ನು ಖುದ್ದು ಮಾಡಿಕೊಳ್ಳುತ್ತಾರೆ.   ಅವರ ಬಗ್ಗೆ ನೀವು ಜಾಸ್ತಿ ಚಿಂತಿಸುವದು ಬೇಡ
೧೨.ಹಳೆಯ ನಾಲ್ಕು ಖಜಾನೆಯನ್ನು ಸರಿಯಾಗಿ ನೋಡಿಕೊಳ್ಳಿ    
          ೧.ನಿಮ್ಮ ಹಳೆಯ ದೇಹ : ನಿಮ್ಮ ಆರೋಗ್ಯ ಮತ್ತು     ದೇಹಸ್ಥಿತಿಯ ಬಗೆಗೆ ಜಾಸ್ತಿ ಕಾಳಜಿ ನಿಮ್ಮದೇ ಇರಲಿ  
         .ನಿಮ್ಮ  ಆರ್ಜಿತ  ಧನ ನಿಮ್ಮ  ಕೈಯಲ್ಲೇ ಇಟ್ಟುಕೊಳ್ಳುವುದು  ಅತ್ಯಂತ ಒಳ್ಳೆಯದು.  
         .ನಿಮ್ಮ ಹಳೆಯ ಸಂಗಾತಿ ಅತ್ಯಂತ ಅಮೂಲ್ಯ ಖಜಾನೆಯಿದು, ಪ್ರತಿ ಕ್ಷಣವೂ ಅನ್ಯೋನ್ಯವಾಗಿ ಸಹಚರರಂತೆ ಬಾಳಲು ಪ್ರಯತ್ನ ಪಡಿ , ನಿಮ್ಮಿಬ್ಬರಲ್ಲಿ ಒಬ್ಬರು ಮೊದಲು ಕೈ ಬಿಡುವಿರಿ ( ಈ ಜಗದಿಂದ) 
         ೪.ನಿಮ್ಮ ಹಳೆಯ ಸ್ನೇಹಿತರು:  ಇವರನ್ನು ಸಿಗಲು ಸಾಧ್ಯವಾಗುವ ಪ್ರತಿ ಕ್ಷಣಗಳನ್ನೂ ಸಿಕ್ಕಿ ಅಸ್ವಾದಿಸಿ, ಏಕೆಂದರೆ ಕಳೆಯುತ್ತಿರುವ ಪ್ರತಿ ಕ್ಷಣಗಳೂ ನಿಮಗೆ ಅಮೂಲ್ಯವಾಗಿ ಕಡಿಮೆಯಾಗುತ್ತಲಿರುತ್ತದೆ.
೧೨.ದಿನಾ ನೀವು ಅವಶ್ಯ  ಮಾಡಲೇಬೇಕಾದ ಮುಖ್ಯ ಎರಡು ಕೆಲಸಗಳು  " ಹಸನ್ಮುಖಿಯಾಗಿ  ಮತ್ತು ನಗುತ್ತಿರಿ 
೧೩.ಹರಿಯುತ್ತಿರುವ ನೀರು ಹಿಂದಕ್ಕೆ ತಿರುಗದು,ಅಂತೆಯೇ ನಮ್ಮ ಜೀವನ, ಅದಕ್ಕೇ ಸಂತಸವಾಗಿಸಿರಿ.
೧೪.ದೇವರು ನಿಮ್ಮ ಚೆನ್ನಾಗಿ ಖುಷಿಯಲ್ಲಿಟ್ಟಿರಲಿ.
**************************************************************************************
11.*"ಕಾಲಿನ ಮೇಲೆ ಕಾಲು ಹಾಕಿ ಕೂರುವುದಲ್ಲ ದೊಡ್ಡಸ್ತಿಕೆ,ತನ್ನ ಕಾಲ ಮೇಲೆ ನಿಂತು ಬೇರೆಯವರ ಕೈ ಹಿಡಿದು ಅವರಿಗೂ ನಿಲ್ಲಲು ಕಲಿಸುವುದು ನಿಜವಾದ ದೊಡ್ಡಸ್ತಿಕೆ..,"*
*ಮನಸ್ಸಲ್ಲಿ ಇರೋ ಅಹಂಕಾರ ಕಣ್ಣಿನಲ್ಲಿ ಬಿದ್ದು ಧೂಳಿನಂತೆ.ಅದನ್ನು ಸ್ವಚ್ಛ ಗೊಳಿಸದಿದ್ದರೆ ನಾವು ನೋಡುವ ಪ್ರತಿ ಒಂದು ವಸ್ತು ಕೂಡ ಅಶುದ್ಧವಾಗಿ ಕಾಣಿಸುತ್ತದೆ..."*
*ಮನುಷ್ಯ ಎಷ್ಟೇ ಕೆಂಪಗಿದ್ದರೂ ಅವನ ನೆರಳು ಕಪ್ಪಗೆ ಇರುತ್ತದೆ.*
*ನಾನು ಶ್ರೇಷ್ಟ ಅನ್ನುವುದು ಆತ್ಮವಿಶ್ವಾಸ*
*ನಾನೇ ಶ್ರೇಷ್ಟ ಎನ್ನುವುದು ಅಹಂಕಾರ*
" *ತಾವರೆ ಕೆಸರಲ್ಲಿ ಹುಟ್ಟಿದರೂ ಭಕ್ತರು ದೇವರ ಪಾದಕ್ಕೆ* *ಅರ್ಪಿಸುತ್ತಾರೆ, ಪಾಪಾಸುಕಳ್ಳಿ ಹೂ ಬೆಟ್ಟದ ಮೇಲೆ ಸ್ವಚ್ಛ ಜಾಗದಲ್ಲಿ ಹುಟ್ಟಿದರೂ ಅದರ ಉಪಯೋಗವಿಲ್ಲ*........, 
" *ಇದರ ಅರ್ಥ ಹುಟ್ಟು ಮುಖ್ಯವಲ್ಲ ನಮ್ಮ ಬದುಕುವ ರೀತಿ ಮುಖ್ಯ*.......
*ಕಳೆದು ಕೊಂಡ ಜಾಗದಲ್ಲಿ ಹುಡಕಬೇಕು .   ಸೋತ ಜಾಗದಲ್ಲೆ ಗೆಲ್ಲಬೇಕು#ಅವಮಾನಿಸಿದ ಜಾಗದಲ್ಲೆ ಬೆಳೆಯಬೇಕು#ತಿರಸ್ಕರಿಸಿದವರಿಂದಲೇ ಪುರಸ್ಕರಿಸಿ ಕೊಳ್ಳಬೇಕು#*
*ಯಾರು "ಜವಾಬ್ದಾರಿ" ತೆಗೆದುಕೊಳ್ಳಲು ತಯಾರಾಗಿರುತ್ತಾರೋ, ಅವರಿಗೆ ಮಾತ್ರ "ತೊಂದರೆಗಳು " ಬರುತ್ತವೆ.*
*ಹಾಗೆಯೇ ಜವಾಬ್ದಾರಿ ತೆಗೆದುಕೊಂಡವರು ಯಾವಾಗಲೂ ಸೋಲುವದಿಲ್ಲ " ಗೆಲ್ಲುತ್ತಾರೆ " ಮತ್ತು ಹೊಸದನ್ನು "ಕಲಿಯುತ್ತಾರೆ".*
*"ತಿರಸ್ಕಾರದಿಂದ ಕಾಣುವ ಗೆಳೆಯರಿಗೋಸ್ಕರ ಅಳುತ್ತಾ ಕುಳಿತುಕೊಳ್ಳಬೇಡಿ.. ಬದಲಾಗಿ ನಗುತ್ತ ಅವರಿಗೊಂದು ಥ್ಯಾಂಕ್ಸ್ ಹೇಳಿ ಏಕೆಂದರೆ ಅವರಿಗಿಂತ ಉತ್ತಮ ಗೆಳೆಯರ ಹುಡುಕಾಟಕ್ಕೆ ಅವಕಾಶ ನೀಡಿದ್ದಕ್ಕಾಗಿ"...!*
*ಈ ಜಗತ್ತಿನಲ್ಲಿ ಆಸ್ತಿವಂತರು ಬಹಳಷ್ಟು*
*ಜನರಿದ್ದಾರೆ ಆಸ್ತಿವಂತರ ಹಿಂದೆ ಹೋಗದೇ* 
*ಹೃದಯವಂತರ ಹಿಂದೆ ಹೋಗೋಣ*
*ಯಾಕೆಂದರೆ.......!* *ಆಸ್ತಿಗೆ ಬೆಲೆಕಟ್ಟಬಹುದು* 
*ಆದರೆ ಪ್ರೀತಿಸುವ ಹೃದಯಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ* 
                                                        
*"ಕಳೆದು ಹೋದ ಜೀವನವನ್ನು ಯಾವತ್ತೂ ನೆನಪಿಸಬೇಡಿ.ಹಣೆ ಬರಹದಲ್ಲಿ ಏನು ಬರೆದಿದೆಯೊ ಅದು ಆಗಲೆಬೇಕು.ನಿನ್ನೆಯ ನೋವು ನೆನಪು ಮಾಡಿದ್ರೆ ಇಂದಿನ ಅಮೂಲ್ಯವಾದ ದಿನದ ನಗು ಹಾಳು ಮಾಡುತ್ತೇ...."_*
*"ಗುರಿ ಮುಟ್ಟವ ನಿರ್ಧಾರಿಸಿರುವ ಮನಸ್ಸನ್ನು.ಇಳಿಜಾರಿನಲ್ಲಿ ಹರಿಯುವ ನೀರನ್ನು ಯಾರು ತಾನೇ ತಡೆಯಲು ಸಾಧ್ಯ...?*
*"ಒಬ್ಬರಿಗೆ ನೋವು ಮಾಡುವುದೆಂದರೆ ಮರವನ್ನು ಕಡಿದು ಉರುಳಿಸಿದಂತೆ- ಕೆಲವೇ ನಿಮಿಷಗಳ ಕೆಲಸ....*
*"ಒಬ್ಬರನ್ನು ಸಂತೋಷ ಪಡಿಸುವುದೆಂದರೆ ಗಿಡವನ್ನು ನೆಟ್ಟು,ಮರವಾಗಿ ಬೆಳೆಸಿದಂತೆ- ತುಂಬಾ ಸಮಯ, ಪ್ರೀತಿ, ತಾಳ್ಮೆ, ಕಾಳಜಿಯ ಅಗತ್ಯವಿರುತ್ತದೆ....*  
*ನಾವು ಒಬ್ಬರಿಗೆ ಸಹಾಯ*  
 *ಮಾಡಿದರೆ ನಮಗೆ ದೇವರು*
 *ಸಹಾಯ ಮಾಡುತ್ತಾರೆ.ನಾವು*
 *ಸಮಾಜವನ್ನು ಬೆಳೆಸಿದರೆ*
 *ಸಮಾಜ ನಮ್ಮನ್ನು*  
 *ಬೆಳೆಸುತ್ತದೆ.*
*ಸಂಬಂಧವೆನ್ನುವುದು ಬಡವ ಬಲ್ಲಿದ ಲೆಕ್ಕಾಚಾರದ ಮೇಲಿರಬಾರದು.. ಕುಡಿಯಲು ಯೋಗ್ಯವಿಲ್ಲದ ನೀರು ಕೂಡ ಬೆಂಕಿಯನ್ನು ನಂದಿಸುತ್ತದೆ...*
*ಅರ್ಥಪೂರ್ಣ ;- "ಮನುಜ,*
*ಬೆಂಕಿ‌ ತಾ ಹುಟ್ಟಿದ ಸ್ಥಳವನ್ನೆ ತಾ ಸುಡುವಂತೆ ,,*
*ನಿನ್ನ ‌ಅಹಂಕಾರ ನಿನ್ನನ್ನೆ ನಾಶ ಮಾಡುತ್ತದೆ ..."*
*ವಿಚಿತ್ರ ಜಗತ್ತಿನಲ್ಲಿ ಬದುಕ್ತಿರೊದೆ ಗ್ರೇಟು.., ಅಂತದ್ರಲ್ಲಿ ನಾಲ್ಕು ಜನ ನಮ್ಮನ್ನು  ನೋಡಿ ಏನಂತಾರೆ ಅಂತ ಯೋಚನೆ ಮಾಡ್ಕೋಂಡು ಕುಂತಿದ್ರೆ....!*
*ಅದೇ ನಾಲ್ಕು ಜನ ಕೊನೆಗೆ ಹೇಳ್ತಾರೆ ಬೇಗ ಎತ್ತಿ ಟೈಮ್ ಆಗುತ್ತೆ ಅಂತ.*
*'ಸಾವು' ಬೆನ್ನಿಂದೆ ಇರೋದು ವಾಡಿಕೆ*
*'ಸಾಧನೆ' ಕಣ್ಮುಂದೆ ಬರ್ಬೆಕು ಅನ್ನೋದೇ ಬೇಡಿಕೆ...*
*ಸಾಧನೆ ಇಲ್ಲದೆ ಗೆಲುವೆ ಇಲ್ಲ *ಸಾಧಿಸಿದವನಿಗೆ ಸಾವೇ ಇಲ್ಲ*
****************************************************************************************************
12.BADALAADA BADUKU:
ಒಂದಾನೊಂದು ಕಾಲದಲ್ಲಿ ಒಂದಾನೊಂದು ದೇಶದಲ್ಲಿ ಕಚೇರಿಗಳು ಬೆಳಿಗ್ಗೆ ಒಂಬತ್ತೂವರೆಗೆ ತೆರೆಯುತ್ತಿದ್ದವು. ಕೆಲಸಗಾರರು ಬಂದು ಮೇಜು, ಕುರ್ಚಿಗಳನ್ನು ಸ್ವಚ್ಛಮಾಡಿ ಕಾಗದ ಪತ್ರಗಳನ್ನು ಓರಣವಾಗಿ ಜೋಡಿಸಿಡುತ್ತಿದ್ದರು.

ಹತ್ತೂವರೆಗೆ ಆಫೀಸಿನ ಕೆಲಸ ಪ್ರಾರಂಭವಾಗುತ್ತಿತ್ತು. ಸಿಬ್ಬಂದಿ ವರ್ಗದವರು ತಮ್ಮ ತಮ್ಮ ಸ್ಥಳಗಳಲ್ಲಿ ಕುಳಿತು ಶ್ರಮವಹಿಸಿ ಕೆಲಸ ಮಾಡುತ್ತಿದ್ದರು. ಒಂದರ್ಧ ಗಂಟೆ ಊಟ ಮುಗಿಸಿ ಮತ್ತೆ ಕೆಲಸ. ಸಂಜೆ ಐದೂವರೆಯ ವರೆಗೆ ತಮ್ಮ ನಿಗದಿತ ಕೆಲಸವನ್ನು ಮುಗಿಸಿ ಮೇಲೇಳುತ್ತಿದ್ದರು. ತಮ್ಮ ದಿನದ ಕರ್ತವ್ಯವನ್ನು ಮುಗಿಸಿದೆವು ಎಂಬ ತಪ್ತಿ ಅವರಿಗಿರುತ್ತಿತ್ತು. ಅವರ ಮೇಲಿನವರಿಗೂ ಕೆಲಸ ಸರಿಯಾದ ಸಂತೋಷ. 
ಮನೆಗೆ ಬರುವಾಗ ನವಿಲಿನ ನಡಿಗೆ. ದಾರಿಯಲ್ಲಿ ಹೆಂಡತಿಯ ಮುಡಿಗೊಂದು ಮೊಳ ಮಲ್ಲಿಗೆ ತಂದರೆ ಮತ್ತಷ್ಟು ಸಂತೋಷ. ಕಚೇರಿಯ ಕೆಲಸ ಮನೆಗೆ ಬರುತ್ತಿರಲಿಲ್ಲ. ಅಲ್ಲಿಯದು ಅಲ್ಲಿಗೇ. ಮನೆಯಲ್ಲಿ ಹೆಂಡತಿ ಮಕ್ಕಳೊಂದಿಗೆ ನಗು, ವಿಹಾರ. ಸಂಜೆಗೆ ಎಲ್ಲರೂ ಒಂದೆಡೆಗೆ ಕುಳಿತು ಊಟ, ಹರಟೆ, ನಂತರ ಅದು ವಿಶ್ರಾಂತಿಯ ಸಮಯ.
ಇದೆಲ್ಲಿಯೋ ಕೇಳಿದ ಕಥೆ ಎಂದೆನಿಸುವುದಿಲ್ಲವೇ? ಮತ್ತೆ ಕಥೆಗೆ ಬರೋಣ.
 ಪಶ್ಚಿಮದ ದೇಶಗಳಿಂದ ಕೆಲ ಪ್ರವಾಸಿಗಳು ಇಡೀ ಪ್ರಪಂಚವನ್ನು ಒಂದು ಹೊಳೆಹೊಳೆಯುವ ಪೆಟ್ಟಿಗೆಯಲ್ಲಿ ತುಂಬಿಕೊಂಡು ತಂದರು. ಅದನ್ನು ಜನ ಕಂಪ್ಯೂಟರ್ ಎಂದು ಕರೆದರು. ಅದರೊಳಗೆ ಇಂಟರ್‌ನೆಟ್ ಎಂಬ ಹೂರಣವನ್ನು ತುಂಬಿದರು.
ಇದರ ಜೊತೆಗೆ ಹೆಂಡತಿಯನ್ನು ಬಿಟ್ಟರೂ ಇದನ್ನು ಬಿಡಲಾರೆನೆಂಬಂಥ ಉಪಕರಣವನ್ನು ತಂದರು. ಜನ ಅದನ್ನು ಮೊಬೈಲ್ ಫೋನ್ ಎಂದು ಗುರುತಿಸಿದರು. ಇವೆಲ್ಲ ನೌಕರಿ ಮಾಡುವವರ ಕೈ ಸೇರಿದವು. ಆಗ ಅವರೆಲ್ಲ ಈ ಉಪಕರಣಗಳನ್ನು ಬಳಸುವಲ್ಲಿ ಉತ್ಸಾಹ ತೋರಿದರು. ಅಕ್ಷರಗಳನ್ನು, ಸಂಖ್ಯೆಗಳನ್ನು ಬಡಿಬಡಿದು ಪೆಟ್ಟಿಗೆಯೊಳಗೆ ತುಂಬಿದರು. ಅವರಿಗೆ ಅದೇನು ಸಂತೋಷ! ಮಾಲೀಕರು, ಮೇಲಧಿಕಾರಿಗಳೂ ಸಂತೋಷಪಟ್ಟರು. ಈಗ ಮೊದಲಿನಗಿಂತ ಹತ್ತು ಪಟ್ಟು ಕೆಲಸ ಹೆಚ್ಚಾಗುತ್ತಿದೆ, ಜಗತ್ತು ತುಂಬ ವೇಗವಾಗಿ ಮುಂದುವರಿಯುತ್ತಿದೆ ಎಂದು ಸಂಭ್ರಮಿಸಿದರು.
ನಂತರ ದೊಡ್ಡ ಪೆಟ್ಟಿಗೆ ಮಾಯವಾಗಿ ಚೀಲದಲ್ಲಿ ತುಂಬಿಕೊಂಡು, ಹೆಗಲಿಗೆ ತಗುಲಿಸಿಕೊಂಡು ಹೋಗುವ ಪುಸ್ತಕದಾಕಾರದ ಪೆಟ್ಟಿಗೆಗಳು ಬಂದವು. ಅವುಗಳನ್ನು ಲ್ಯಾಪ್‌ಟಾಪ್ ಎಂದು ಕರೆದರು. ಜನರ, ಮಾಲೀಕರ ಉತ್ಸಾಹ ಹೆಚ್ಚಾಯಿತು.
ಆಫೀಸಿನಲ್ಲಿ ಕೆಲಸ ಮುಗಿದೊಡನೆ ಅದನ್ನು ಚೀಲಕ್ಕೆ ಸೇರಿಸಿ ಮನೆಗೆ ನಡೆದು ಮತ್ತೆ ಮನೆಯಲ್ಲಿ ಕೆಲಸ. ಹೆಂಡತಿಯ ಮಲ್ಲಿಗೆಯ ಮಾಲೆ ಮರೆಯಾಯಿತು. ರಾತ್ರಿ ಎಲ್ಲರೊಡನೆ ಮಾಡುತ್ತಿದ್ದ ಊಟ ದೂರವಾಯಿತು. ಪೆಟ್ಟಿಗೆಯ ಮುಂದೆ ಕುಳಿತು ಪರದೆಯನ್ನು ನೊಡುತ್ತ, ನೋಡುತ್ತ ಕಣ್ಣಿನ ಕನ್ನಡಕಗಳು ದಪ್ಪವಾದವು. ಹೊಟ್ಟೆ ಮುಂದೆ ಬಂದಿತು, ಮಾತ್ರೆಗಳ ಸಂಖ್ಯೆ ಹೆಚ್ಚಾಯಿತು. ಬರಬರುತ್ತ ನಿದ್ರೆ ಅಪರೂಪವಾಯಿತು. ಮನಸ್ಸಿನ ಶಾಂತಿ ಕಡಿಮೆಯಾಗಿ ಮನೆಯ ಜನರೊಂದಿಗಿನ ಹೊಂದಾಣಿಕೆ ಹಿಂದೆ ಉಳಿಯಿತು. ವಿವಾಹಗಳು ಮುರಿಯತೊಡಗಿದವು. ಅತ್ಮಹತ್ಯೆಗಳು ಅಪರೂಪವಾಗಿ ಉಳಿಯಲಿಲ್ಲ. 

ಇದು ಇಂದಿನ ಕೆಲಸದ ಕಥೆ.
  ಯಾವುದು ಸರಿ? ಕೆಲಸ ಮಾಡದಿರುವುದು ಅಲಸ್ಯತನ. ಅಲಸ್ಯತನ ಮಾನವನ ಸ್ವಭಾವಕ್ಕೇ ನಾಚಿಕೆಯ ವಿಷಯ. ಆದರೆ ಎಷ್ಟು ಕೆಲಸ ಸರಿ? ಎಷ್ಟು ಕಾಲ ಈ ಧಾವಂತ, ಈ ಉಸಿರು ಬಿಗಿಹಿಡಿದು ಓಡುವ ಪರಿ? ಹೀಗೆ ಉಸಿರು ಬಿಗಿ ಹಿಡಿದು ಓಡುತ್ತ ಓಡುತ್ತ ಉಸಿರಾಡುವುದನ್ನೇ ಮರೆತುಬಿಡುತ್ತೇವೇನೋ? ಎಲ್ಲವೂ ಒತ್ತಡದ ಬದುಕು. ಈ ಒತ್ತಡ ನಮ್ಮ ಜೀವನವನ್ನೇ ಒಡೆದೀತು.
ಕೊನೆಗೊಂದು ಪ್ರಶ್ನೆ. ನಮ್ಮ ಸಂತೋಷದ ಬದುಕಿಗೆ ಕೆಲಸವೋ? ಕೆಲಸಕ್ಕಾಗಿ ಬದುಕೋ? ತೀರ್ಮಾನ, ಆಯ್ಕೆ ನಮ್ಮವೇ.
*****************************************************************************************
13.
A man married a beautiful girl. He loved her very much. 
One day she developed a skin disease. Slowly she started to lose her beauty. 
It so happened that one day her husband left for a tour. While returning he met with an accident and lost his eyesight.
However their married life continued as usual.
But as days passed she lost her beauty gradually. Blind husband did not know this and there  was not any difference in their married life. 
He continued to love her and she also loved him very much. 
One day she died. 
Her death brought him great sorrow.
He finished all her last rites and wanted to leave that town.
A man from behind called and said, now how will you be able to walk all alone? 
All these days your wife used to help you.
He replied, I am not blind. 
I was acting,  because if she knew l could see her ugliness it would have pained her more than her disease. 
So *I pretended to be blind.* 
She was a very good wife. *I only wanted to keep her happy.*
Moral:- *Some times it is good for us to act blind and ignore one another's short comings, in order to be happy*
*******************************************************************
14.HARDCORE TRUTH ABOUT MARRIAGE:

1. There is nothing that threatens the security of a wife than the thought of another woman competing for the attention and affection of her husband. Nothing is more painful. Nothing is more disrespecting. Nothing is more insulting. Nothing is more belittling and degrading.
2. Marriage flourishes when the couple works together as a team; when both husband and wife decide that winning together is more important than keeping score.
Good marriages don't just happen. They are a product of hard work.
3. Your children are watching you and forming lasting opinions on love, commitment, and marriage based on what they see in you. Give them hope. Make them look forward to marriage.
4. Husbands: The reason why other women look attractive is because someone is taking good care of them. Grass is always green where it is watered. Instead of drooling over the green grass on the other side of the fence, work on yours and water it regularly. Any man can admire a beautiful woman, but it takes a true gentleman to make his woman admirable and beautiful.
5. When a husband puts his wife first above everyone and everything except God, it gives his wife the sense of security and honor that every wife hungers for.
6. A successful marriage doesn't require a big house, a perfect  spouse, a million dollars or an expensive car. You can have all the above and still have a miserable marriage. A successful marriage requires honesty, undying commitment and selfless love at the center of it all.
7. Pray for your spouse every day; in the morning, in the afternoon and at evening. Don’t wait until there is a problem. Don’t wait until there is an affair. Don’t wait until something bad happens. Don’t wait until your spouse is tempted. Shield your spouse with prayer and cover your marriage with the fence of prayer.
8. The people you surround yourself with have a lot of influence on your marriage. Friends can build or break your marriage; choose them wisely.
9. One spouse cannot build a marriage alone when the other spouse is committed to destroying it. Marriage works when both husband and wife work together as a team to build their marriage.
10. Don't take your spouse for granted. Don't take advantage of your spouse's meekness and goodness. Don't mistake your spouse's loyalty for desperation. Don't misuse or abuse your spouse's trust. You may end up regretting after losing someone that meant so much to you.
11. Beware of marital advice from single people. Regardless of how sincere their advice may sound, most of it is theoretical and not derived from real life experiences. If you really need Godly advice, seek it from God-fearing, impartial and prayerful mature couples whose resolve has been tested by time and shaped by trials.
12. Dear couple, Don't underestimate the power of the tongue on your marriage. The tongue has the power to crush your marriage or build it up. Don't let the Devil use your tongue to kill your spouse's image, self-confidence and aspirations. use your tongue to build up your marriage and bless and praise your spouse.
******************************************************************
15.
ಮಗಳು ಬೆಳೆದು ದೊಡ್ಡವಳಾಗಿದ್ದಳು..

ಒಂದು ದಿನ ತಂದೆಯ ಹತ್ತಿರ ಶಾಂತಿ ಮತ್ತು ಸಹಜ ರೀತಿಯಿಂದ ಕೇಳಿದಳು...
ಅಪ್ಪ ಎಂದಾದರೂ ನಾನು ನಿಮಗೆ ಕಣ್ಣಿರು ಬರುವಂತೆ ಮಾಡಿದ್ದೇನೆ ?
ತಂದೆ ಹೇಳಿದನು ... ಹೌದಮ್ಮ ಎಂದು
ಮಗಳು ಅಶ್ಚರ್ಯ ಚಕಿತಳಾಗಿ ಕೇಳಿದಳು ಯಾವಾಗ ಅಪ್ಪ ಎಂದು ?
ತಂದೆ ಶಾಂತಿ ರೀತಿಯಿಂದ ಹೇಳಿದನು...  ಮಗಳೇ ನಿನಗೆ ಒಂದು ವರ್ಷ ವಯಸ್ಸು ಇರುವಾಗ
ಮೊಣಕಾಲಿನಲ್ಲಿ ಒಡಾಡುತ್ತಿದ್ದೆ..
ನಾನು ನಿನ್ನ ಹತ್ತಿರ ಹಣ,ಪೆನ್ ಮತ್ತು ಅಟಾಡುವ ವಸ್ತುಗಳನ್ನು ಇಟ್ಟು ನಿನ್ನ ಕಡೆ ಗಮನ ಕೊಟ್ಟಿದ್ದೆ.. 
ನೀನು ಮೂರು ವಸ್ತುಗಳಲ್ಲಿ ಯಾವ ವಸ್ತುವನ್ನು ಅಯ್ಕೆ ಮಾಡಿಕೊಳ್ಳಿತ್ತಿಯ ಎಂದು..
ನೀನು ಯಾವುದನ್ನು ಅಯ್ಕೆ ಮಾಡುತ್ತೀಯ ಅದೇ ವಸ್ತುವು ನಿನಗೆ ಭವಿಷ್ಯದಲ್ಲಿ ಅತಿ ಪ್ರೀತಿ ಅಗುತ್ತದೆ ಎಂದು ನನ್ನ ಅನಿಸಿಕೆ ಇತ್ತು..
ಹಣ ಅಂದರೆ ಸಂಪತ್ತು , 
ಪೆನ್ ಅಂದರೆ ಬುದ್ದಿ ಮತ್ತು ಅಟದ ವಸ್ತುಗಳು ಅಂದರೆ ಅನಂದ.
ನೀನು ಒಂದು ಜಾಗದಲ್ಲಿ ಕುಳಿತುಕೊಂಡು ಮೂರು ವಸ್ತುಗಳನ್ನು
ಒಂದೆ ದೃಷ್ಟಿಯಿಂದ ನೋಡುತ್ತಿದ್ದೆ.
ನನಗೆ ನಿನ್ನ ಅಯ್ಕೆಯ ಬಗ್ಗೆ ಬಹಳ ಉತ್ಸಾಹ ಇತ್ತು...
ಅಂಬೆಗಾಲು ನಿಂದ ಒಂದು ಕ್ಷಣದಲ್ಲಿ ಮೂರು ವಸ್ತುಗಳನ್ನು
ಬದಿಗೆ ಸರಿಸಿ ನಿನು ಬಂದು ನನ್ನ ತೊಡೆಯ ಮೇಲೆ ಕುಳಿತುಕೊಂಡೆ...
ನನಗೆ ಧ್ಯಾನ ಇರಲಿಲ್ಲ
ನಿನಗೆ ಮೂರು ಅಯ್ಕೆಗಳಿಗಿಂತ ಮತ್ತೊಂದು ಅಯ್ಕೆ ಬಹಳ ಮುಖ್ಯವೆಂದು...
ನೀನು ಕುಳಿತುಕೊಂಡು ನನ್ನ ಜೊತೆ ಅಟವಾಡುತ್ತಿರುವಾಗ ನಿನ್ನ ಮೂರು ವರ್ಷದ ಅಣ್ಣ ಅಲ್ಲಿಗೆ ಬಂದನು..
ಹಣ ಕಣ್ಣಿಗೆ ಬಿಳುತ್ತಲೆ ಅದನ್ನು ಎತ್ತಿಕೊಂಡು ಒಡಿ ಹೋದನು..
ಅದು ಮೊದಲು ಮತ್ತು ಕೊನೆಯ ಸಲ ಮಗಳೆ ನೀನು ನನ್ನನ್ನು ಅಳುವಂತೆ ಮಾಡಿದ್ದು ಅಂದು ನಾನು ಬಹಳ ಕಣ್ಣಿರು ಇಟ್ಟೆನು...
ಈ ಭೂಮಂಡಲದಲ್ಲಿ ಭಗವಂತನು ಕೊಟ್ಟ ಅಪರೂಪದ ವಜ್ರ ಅಂದರೆ ಮಗಳು..
ನೋಡಿ ಯಾವ ರೀತಿ ಮಗಳ ಬಗ್ಗೆ ಒಳ್ಳೆಯ ನುಡಿಗಳನ್ನು ಬರೆದಿದ್ದಾನೆ ಒಬ್ಬ ತಂದೆ...
ನಮಗೆ ಸುಖದ ಸಮಯದಲ್ಲಿ ಜೊತೆಗಾರರು ಬೇಕು
ಅದರೆ ದುಃಖದ ಸಮಯದಲ್ಲಿ
ಒಬ್ಬ ಮಗಳು ಇದ್ದರೆ ಸಾಕು..
******************************************************************
Swami Vivekananda’s 7 Little Truths:(litmus tests in life)

1.Don’t let someone become a priority in your life, when you are just an option in their life. Relationships work best when they are balanced…
2.Never explain yourself to anyone. Because the person who likes you doesn’t need it and the person who doesn’t like you won’t believe it…
3.When you keep saying you are busy, then you are never free. When you keep saying you have no time, then you will never have time. When you keep saying that you will do it tomorrow, then your tomorrow will never come…
4.When we wake up in the morning, we have two simple choices. Go back to sleep and dream, or wake up and chase those dreams.
Choice is yours…
5.We make them cry who care for us.    We cry for those who never care for us. And we care for those who will never cry for us. This is the truth of life, it’s strange but true. Once you realize this, it’s never too late to change…
6.Don’t make promises when you are in joy. Don’t reply when you are sad.
Don’t take decision when you are angry. Think twice, act once…
7.Time is like river. You can’t touch the same water twice, because the flow that has passed will never pass again

*******************************************************************
Effects of Negative thoughts:
The moment negative thought enters in your mind,
1 - Your body releases acid. 
2 - Your aura decreases.
3 - Your resistance power decreases.
4 - Your system's functions are affected.
5 - Your heart beat increases.
6 - Your blood pressure increases.
7 - Unwanted hormones are released.

With that negative thought you may or may not harm others...but you definitely harm yourself!!!
Think positive remain healthy.
********************************************************************
Seven Amazing Benefits of Clapping :

“Clapping” a Simple Striking of Hands but it’s much  more than you Think.
Normally People clap to Appreciate others for their Good works and achievements or when they are in mood of Joy.
People also Clap while Singing songs, Bhajans, and Prayers at Holy places.
It is Scientifically proved that Clapping is very effective Exercise to cure many Human Diseases.
Clapping activates the Receptors in the Palms and cause activation of the large area of the Brain which leads the improvement in Health.

There are 39 different Acupressure points for almost all Organs on our Palm which are activated by Clapping and this action improves Your Health slowly but effectively.

Daily 10-20 minutes of Clapping in morning keeps You Fit and Active.

1. Clapping is an effective Medicine for the Person who suffers from Digestive Disorder.
2. Best Cure for Back pain, Neck pain and Joint pain.
3. Gout is a common problem with Old age People and can be easily cured by Clapping.
4. Helpful for Patient of Low Blood Pressure.
5. If someone is suffering from any Heart and Lung related disease then Clapping plays important role in curing these diseases also.
Clapping removes the obstacles from the Main and Collateral Channels and keeps You Fit and Healthy.
6. Children that practice clapping exercise daily make only few Spelling mistake and are Hard worker than others.
It improves their Handwriting.
The whole abstract of above given points is, Clapping sharpen the Brain of the Children.
7. Clapping increase the Immunity of the Person which provides the Strength to the Human body to fight against Diseases.

So clap clap clap
and retain your health & Success.

Comments